ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು ‘ಏಡಿಸ್’ ಎಂಬ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಡೆಂಗೇ ಜ್ವರವು ಸಾಂಕ್ರಾಮಿಕ ರೋಗವಾಗಿರುತ್ತದೆ. ಈ ರೋಗಕ್ಕ ‘ಲಸಿಕೆ’
ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ ಬೆಳೆದಲ್ಲಿ ಉಂಟಾಗುವ ವಕ್ರದಂತ ಸಮಸ್ಯೆ ಬರೀ ಮುಖದ ಸೌಂದರ್ಯವನ್ನು ಹಾಳುಗೆಡುವುದಲ್ಲದೆ, ವ್ಯಕ್ತಿಯ
ಬ್ರಹ್ಮಾವರ : “ಕ್ರೀಡೆಗಳಿಂದ ಕೇವಲ ಮನೋರಂಜನೆ ಮಾತ್ರ ದೊರೆಯಲಾರದು ಅವುಗಳಿಂದ ದೈಹಿಕ ಶಕ್ತಿ, ಮಾನಸಿಕ ಶಾಂತಿ ,ವೃದ್ಧಿಯಾಗುವುದು” ಎಂಬ ಉದ್ದೇಶ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾರ್ಷಿಕ ಕ್ರೀಡೋತ್ಸವ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡು ಇಲ್ಲಿ ಜರುಗಿತು.ಕ್ರೀಡೋತ್ಸವಕ್ಕೆ ಅತಿಥಿಗಳಾಗಿ ಶ್ರೀ ಸಂತೋಷ್ ಪ್ರಾಂಶುಪಾಲರು ಜ್ಞಾನಸುಧಾ ಪದವಿಪೂರ್ವ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ” ವಿದ್ಯೆ ಎಂಬುವುದು
ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ
ಥಾಲೆಸೇಮಿಯಾ ಜಾಗ್ರತಿ ದಿನ…ಮೇ ೮ ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು
ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ ಮೇಲೆ ದಾಳಿ ಮಾಡುತ್ತದೆ. ಇದೊಂದು ಅಟೋ ಇಮ್ಯೂನ್ ಅಂದರೆ ಸ್ವಯಂ ನಿರೋಧಕ ಕಾಯಿಲೆಯಾಗಿರುತ್ತದೆ. ಈ
ಜಗತ್ತಿನಾದ್ಯಂತ ಮೇ 8 ರಂದು “ವಿಶ್ವ ರೆಡ್ ಕ್ರಾಸ್ ದಿನ” ಎಂದು ಆಚರಿಸಲಾಗುತ್ತದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ ಶ್ರೀ ಹೆನ್ರಿ ಡ್ಯೂನಾಂಟ್ ಇವರು ಹುಟ್ಟಿದ ದಿನ ಮೇ 8. 1859 ರ ಜೂನ್ 24 ರಂದು ‘ಸಲ್ಫರಿನೋ’ ಕದನ ದ ಗಾಯಳುಗಳ ಮನ ಕಲುಕುವ ದೃಶ್ಯವನ್ನು ಕಂಡ ಶ್ರೀ ಹೆನ್ರಿ ಡ್ಯೂನಾಂಟ್ ಜನರಿಂದ ಜನರಿಗೆ ನೆರವು [ PಇಔPಐಇ ಊಇಐPIಓಉ […]
ಪ್ರಧಾನಿ ಮೋದಿಯವರದು ಮಾತು ಮಾತ್ರ ಎಂದು ತಿಳಿದ ಬಳಿಕ ಕಳೆದ ತಿಂಗಳು ಕಾಶ್ಮೀರದ ಪಂಡಿತರ ಸಂಘಟನೆಯವರು ಕಾಂಗ್ರೆಸ್ಸಿಗೆ ಸೇರಿದರು. ಮಾಹಿತಿ ಹಕ್ಕಿನಡಿ ಶ್ರೀನಗರದ ಎಸ್ಪಿ ಕಚೇರಿ ನೀಡಿರುವ ಲೆಕ್ಕದಂತೆ ಕೊಲೆಯಾದ ಪಂಡಿತರ ಸಂಖ್ಯೆ 89 ಹಾಗೂ ಕೊಲೆಯಾದ ಇತರರ ಸಂಖ್ಯೆ 1,635. ಕಾಶ್ಮೀರಿ ಪಂಡಿತರ ಕೊಲೆ ನಡೆದುದು 1990ರ ಜನವರಿ ಫೆಬ್ರವರಿಯಲ್ಲಿ. ಆಗ ರಾಷ್ಟ್ರಪತಿ ಆಡಳಿತ ಇದ್ದ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದವರು ಪಕ್ಕಾ ಆರೆಸ್ಸೆಸ್ ಜಗ್ಮೋಹನ್. ಇದೇ ವೇಳೆ
ಕೊಕ್ಕಡದ ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ. ವರದಿ: ಪ್ರಶಾಂತ್ ನೆಲ್ಯಾಡಿ
ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ ಪಾಂಗಣ್ಣಾಯ ಹಾಗೂ ಇತರ ಅರ್ಚಕರು ಸಹಕರಿಸಿದರು. ಕೊಂಬು, ವಾದ್ಯ, ಚೆಂಡೆ,



























