ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮೂರನೇ ವಾರ್ಡಿನ ನಾಗನ ಮಜಲ್ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದ್ದು ಸುಮಾರು ಏಳೆಂಟು ಮನೆಗಳಿಗೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ತಕ್ಷಣ ಅಧಿಕಾರಿಗಳು ತುರ್ತು ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಕುಡಿಯೋ ನೀರಿನ ಜಾಕ್ವೆಲ್ ಇದ್ದು ಅದಕ್ಕೆ ಅಳವಡಿಸಿದ ಟಿಸಿಯು ಅಪಾಯಕಾರಿ ಕುಸಿಯುವ ಭೀತಿಯಲ್ಲಿದೆ.
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು ಕಲುಷಿತಗೊಳಿಸಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿವಂಗತ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವಂಬರ್ 7 ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬಂಟರ ಸಂಘದ ಆಶ್ರಯದಲ್ಲಿ ವಿಜಯ ನಗರದಲ್ಲಿರುವ ಶ್ರೀಮತಿ ರಾಧಾ ಭಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ದೀಪಾವಳಿ ಸಡಗರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು ಸಮಾಜದ ನಮ್ಮ ನಿಮ್ಮೊಳಗಿನ ಅಪರೂಪದ ಹಾಗೂ ಅಸಾಮಾನ್ಯ ಸಾಧಕ,ಸೌಮ್ಯ
ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.ರಹ್ಮಾನ್ ಅವರು ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ ಸಿಡಿಲು ಬಡಿದಿದ್ದು, ಪರಿಣಾಮ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ
ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ
ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿವರೆಗೆ ಸರ್ಕಾರಿ ಸಿಟಿ ಬಸ್
ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು