ಕೊಣಾಜೆ : ಸಿಡಿಲು ಬಡಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾನದಬೆಟ್ಟು ಎಂಬಲ್ಲಿ ರವಿವಾರ ಸಂಜೆ ಸಂಭವಿಸಿದೆ.ಮೃತ ಯುವಕನನ್ನು ಹರೇಕಳ ಗಾನದಬೆಟ್ಟು ಎಂಬಲ್ಲಿಯ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್ (33) ಎಂದು ಗುರುತಿಸಲಾಗಿದೆ.ರಹ್ಮಾನ್ ಅವರು ಗದ್ದೆಯಲ್ಲಿ ಕಟ್ಡಿದ್ದ ದನವನ್ನು ಬಿಡಿಸಿಕೊಂಡು ಮನೆಯತ್ತ ಬರುವ ವೇಳೆ
ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್ರನ್ನು ತಕ್ಷಣವೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ
ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿವರೆಗೆ ಸರ್ಕಾರಿ ಸಿಟಿ ಬಸ್
ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು
ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ
ಕುರಿ ಕಳ್ಳತನಕ್ಕೆ ಕುರಿ ಕಳ್ಳರು ವಿಫಲ ಯತ್ನ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ. ಇನ್ನು ಬಳಗಾನೂರ ಗ್ರಾಮದಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಕೊಳ್ಳುವ ಭಯದಲ್ಲಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಆದ್ರೂ, ಕುರಿ ಮಾಲೀಕ ಹಾಗೂ ಸ್ಥಳೀಯರು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದ ಕಳ್ಳರಲ್ಲಿ ಇಬ್ಬರನ್ನು ಹಿಡಿದುಕೊಂಡಿದ್ದಾರೆ. ಅಲ್ಲದೆ, ಸ್ಥಳದಲ್ಲಿ ಬಿಟ್ಟು ಹೋಗಿದ್ದ ಕಾರಿ ಮೇಲೆ ಸ್ಥಳೀಯರು
ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ ಪ್ರಿಯ ಶ್ರೀಪಾದರು, ಕೃಷ್ಣಪುರ ಮಠದ ವಿದ್ಯಾ ಸಾಗರ ಶ್ರೀಪಾದರು, ಕಾಣಿಯೂರು ಮಠದ ವಿಶ್ವ ವಲ್ಲಭ ಶ್ರೀ
ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ ಸ್ಫರ್ಧೆಯಲ್ಲಿ ಮಮತಾ ಪುಟ್ಟಸ್ವಾಮಿ ಅವರು ಪ್ರಶಸ್ತಿ ಪಡೆಯುವ ಮೂಲಕ ತನ್ನ ಪ್ರತಿಭೆಯನ್ನು ಮೆರೆದಿದ್ದಾರೆ. ಮಿಸೆಸ್ ಇಂಡಿಯಾ ಕನೆಕ್ಟಿಕಟ್ 2018 ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮಮತಾ ಪುಟ್ಟಸ್ವಾಮಿ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ
ವಿಟ್ಲ: ಎಸ್ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್ಡಿಪಿಐ ದ.ಕ