ಗುರುಪುರ ಅಪಘಾತದಲ್ಲಿ ಸ್ಥಳದಲ್ಲೇ ವ್ಯಕ್ತಿ ಮೃತ್ಯು

ಕರಿಯಂಗಳ ನಿವಾಸಿ ಸಂತೋಷ್ ಇಂದು ಮುಂಜಾನೆ ವಾಮಂಜೂರು ಕಡೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಗುರುಪುರದ ಬಳಿ ಖಾಸಗಿ ಬಸ್ಸಿನ ಅತೀ ವೇಗದ ಚಾಲನೆಯಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ

Related Posts

Leave a Reply

Your email address will not be published.