Technology
Lifestyle
RECENT NEWS
Social Counter
Popular News

Trending News
Travel
Gadgets
Health
More News
ಬಾಗೇಪಲ್ಲಿ : CPIM ರಾಜಕೀಯ ಸಮಾವೇಶ ಸಾಂಸ್ಕೃತಿಕ ಜಾಥಾ ಉಧ್ಘಾಟನೆ
ಆಗಸ್ಟ್ 28 ರಂದು ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ
RAKHI EXHIBITION BY SPECIAL STUDENTS AT SPERANZA
Speranza Foundation works with rehabilitation of children and adults with communication difficulties. The foundation conducts various free camps and other
ಮುಗಿಯದ ಟ್ರಾಫಿಕ್ ಸಮಸ್ಯೆ, ಕಣ್ಣೀರಿಟ್ಟ ಸದಸ್ಯೆ
ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ
ಲಯನ್ಸ್ ಕ್ಲಬ್ ಪಂಪ್ ವೆಲ್ : ಆರೋಗ್ಯಮಾಹಿತಿ ಕಾರ್ಯಗಾರ ಯು.ಟಿ.ಖಾದರ್ ರಿಂದ ಚಾಲನೆ
ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ
ದ.ಕ.ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಶೀಲ ಅಡ್ಯಂತಾಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ
ವೇಯ್ಟ್ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್
ಕುಂದಾಪುರ: ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ
ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥ ಅವೈಜ್ಞಾನಿಕ : ಎ.ಸಿ. ವಿನಯರಾಜ್
ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ
ನಮಗೆ ಸರ್ಕಾರದ ಹಣ ಬೇಡ, ನಾವು ದುಡಿಯುವ ಜಾಗ ನಮಗೆ ಕೊಡಿ ಸಾಕು..!
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ
ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ
ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ