Technology

Lifestyle

RECENT NEWS

Social Counter

Popular News

Trending News

WATCH NOW

More News

Fresh News ಕರಾವಳಿ ಸುಳ್ಯ

ಪ್ರಮೋದ್ ಕುಮಾರ್ ರೈ ಬೆಳ್ಳಾರೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ

Fresh News ಕರಾವಳಿ ಮೂಡಬಿದರೆ

ಅಖಿಲ ಭಾರತ ಅಂತರ ವಿವಿ ಪುರುಷರ ಖೋ ಖೋ ಪಂದ್ಯಾಟ- ಆಳ್ವಾಸ್ ವಿದ್ಯಾರ್ಥಿಗಳನ್ನು ಒಳಗೊಂಡ ಮಂಗಳೂರು ವಿವಿ ತಂಡ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್‌ನ ಫೈನಲ್

Fresh News ಕರಾವಳಿ ಮೂಡಬಿದರೆ ಹಾನಿ

ಮೂಡುಬಿದಿರೆ : ಕಸಾಯಿಖಾನೆಗೆ ಒಯ್ಯಲು ಗುಡ್ಡದಲ್ಲಿ ಕಟ್ಟಿ ಹಾಕಿದ್ದ ಗೋವುಗಳ ರಕ್ಷಣೆ

ಮೂಡುಬಿದಿರೆ : ಎಲ್ಲಿಂದಲೋ ಎರಡು ಗೋವುಗಳನ್ನು ಕದ್ದು ತಂದು ಕಸಾಯಿ ಖಾನೆಗೆ ಒಯ್ಯಲು ತೋಡಾರು ಗ್ರಾಮದ ಬಂಗಬೆಟ್ಟು ಶಾಲೆಯ ಹಿಂಭಾಗದ ಗುಡ್ಡದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವ ದನಗಳನ್ನು

Fresh News ಕರಾವಳಿ ಮಂಗಳೂರು

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ:‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’

Fresh News ಕರಾವಳಿ ಪುತ್ತೂರು

ಪುತ್ತೂರು: ಪೆರ್ಲಂಪಾಡಿಯಲ್ಲಿ ಆನೆ‌ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ

Fresh News ಕರಾವಳಿ ಮಂಗಳೂರು

ನೀರು ಬರದಿದ್ದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ನಾವೇ ಬರುತ್ತೇವೆ – ಸಂತೋಷ್ ಬಜಾಲ್

ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು

Fresh News ಕರಾವಳಿ ಮೂಡಬಿದರೆ

ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿ ವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಕೋಟ್ಯಾನ್

ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ.

Fresh News ಕರಾವಳಿ ಮಂಗಳೂರು

ರೋಹನ್ ಮೊಂತೆರೋ, ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ

Fresh News ಕರಾವಳಿ ಸುಳ್ಯ

ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಭೋಜನ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 3 ಲಕ್ಷ ಧನಸಹಾಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ