Technology

Lifestyle

RECENT NEWS

Social Counter

Popular News

Trending News

WATCH NOW

More News

Fresh News ಕರಾವಳಿ ಮೂಡಬಿದರೆ

ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿ ವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಕೋಟ್ಯಾನ್

ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ.

Fresh News ಕರಾವಳಿ ಮೂಡಬಿದರೆ

ಕಂಬಳದಲ್ಲಿ ಮುಗಿಯದ ಗೊಂದಲ:ಮುಂದಿನ ಕಂಬಳಗಳನ್ನಾದರೂ ಗೊಂದಲ ರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿ ಬೇಡಿಕೆ

ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ

Fresh News moodabidre ಕರಾವಳಿ ಮೂಡಬಿದರೆ

ಮೂಡುಬಿದಿರೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವಷ೯ಗಳ ನಂತರ ಬಂಧಿಸಿದ ಪೊಲೀಸರು

ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ

Fresh News reralakatte ಕರಾವಳಿ ದೇರಳಕಟ್ಟೆ ಮಂಗಳೂರು

ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ ಡಾ. ಸಂದೀಪ್ ಶೆಟ್ಟಿ

ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ

Fresh News ಉಡುಪಿ ಕರಾವಳಿ

ಬಾಳೆಹೊನ್ನೂರು : ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ನೂತನ ಅಧ್ಯಕ್ಷರಾಗಿ ಎನ್.ಎ ಸಂಜೀವ ಪೂಜಾರಿ ಆಯ್ಕೆ

ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ

Fresh News ಉಡುಪಿ ಕರಾವಳಿ

ಮಲ್ಪೆ: ಪ್ರಚೋದನಕಾರಿ ಭಾಷಣ:ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷನ ವಿರುದ್ಧ ಸುಮೊಟೋ ಪ್ರಕರಣ

ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ

Fresh News ಕರಾವಳಿ ಮೂಡಬಿದರೆ

ಮೂಡುಬಿದಿರೆಯ ಉದ್ಯಮಿ ಸದಾಶಿವ ಬಂಗೇರ ಇನ್ನಿಲ್ಲ

ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು

Fresh News ಕರಾವಳಿ ಸುಳ್ಯ

ಎನ್.ಎಂ.ಸಿ: ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್ ಕುರಿತಾಗಿ ಏಕದಿನ ಕಾರ್ಯಾಗಾರ

ನೆಹರೂ ಮೆಮೋರಿಯಲ್ ಕಾಲೇಜಿನ ಸಂಶೋಧನಾ ಸಂಘ ಮತ್ತು ಗ್ರಂಥಾಲಯ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ “ಪ್ರಾಜೆಕ್ಟ್ ಪ್ರಪೋಸಲ್ಸ್ ಆ್ಯಂಡ್ ಫಂಡಿಂಗ್ ಏಜೆನ್ಸೀಸ್'” ಎಂಬ ವಿಷಯದ

Fresh News ಉಡುಪಿ ಕರಾವಳಿ

ಗರುಡ ಗ್ಯಾಂಗಿನ ಆರೋಪಿ ಇಸಾಕ್‌: 9 ದಿನ ಪೋಲಿಸ್ ಕಸ್ಟಡಿಗೆ

ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್‌ನನ್ನು ಪೋಲಿಸರು

Fresh News ಕರಾವಳಿ ಮಂಗಳೂರು

ಮಂಗಳೂರಿನ ರಿಶಲ್ ಬ್ರಿಟ್ನಿ ಫೆರ್ನಾಂಡಿಸಗೆ ಕಿತ್ತೂರ್ ರಾಣಿ ಚೆನ್ನಮ್ಮ ಪ್ರಶಸ್ತಿ

ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ