ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ಸುಂದರಕಾಂಡ ಪ್ರವಚನ

ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.

Related Posts

Leave a Reply

Your email address will not be published.