ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಮಾಜಿ ಸಚಿವ ರಮಾನಾಥ್ ರೈ

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು.

ramanath rai
ramanatha rai

ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್ ಗೆ ಭೇಟಿ ನೀಡಿ ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಸಿನೆಮಾ ವನ್ನು ವೀಕ್ಷಿಸಿದರು.

Related Posts

Leave a Reply

Your email address will not be published.