ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು ಈ ಸಂದರ್ಭದಲ್ಲಿದ್ದರು.

Related Posts

Leave a Reply

Your email address will not be published.