ಚಿಂತಕ , ಪಿ ಡೀಕಯ್ಯ ಸಾವು ಅಸಹಜ, ಮೃತ ದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ

ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ ಮರಣೋತ್ತರಪರೀಕ್ಷೆ ನಡೆಸಲಾಯಿತು.

Related Posts

Leave a Reply

Your email address will not be published.