Post Slide 1
Post List Slide
ಪತನವಾದ ನೇಪಾಳ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರು
ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ
ಪರೀಕ್ಷಾ ಮುನ್ನಾ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ
ಕಡಬ ಖಾಸಗಿ ಶಾಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ
ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ
ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ
ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ : ಕೆರಳಿದ ಬಜರಂಗದಳ
ಕೊಲ್ಯ: ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ, ಕೆರಳಿದ ಬಜರಂಗದಳದ ಕಾರ್ಯಕರ್ತರಿಂದ ಆಕ್ರೋಶ, ಯಾರೋ ಮಾಡಿದ ತಪ್ಪಿಗೆ ಶಾಸಕರ ವಿರುದ್ಧ
ತಡೆಯಾಜ್ಞೆ ತಂದ ಉಮಾನಾಥ ಕೋಟ್ಯಾನ್
ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ
ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ
ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ