ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಮುತಾಲಿಕ್

ದಿವಂಗತ ಪ್ರವೀಣ್ ನೆಟ್ಟಾರ್ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷರು ಪ್ರಮೋದ್ ಮುತಲಿಕ್ ಭೇಟಿ ನೀಡಿ, ಪ್ರವೀಣ್ ತಂದೆ ತಾಯಿ ಹಾಗೂ ಪ್ರವೀಣ್ ನೆಟ್ಟಾರ್ ಧರ್ಮಪತ್ನಿ ಹಾಗೂ ಮನೆಯವರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರಕಾರವನ್ನು ಕಟುವಾಗಿ ಟೀಕಿಸಿ ಪ್ರವೀಣ್ ಕೊಂದ ಹಂತಕರಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು.

Related Posts

Leave a Reply

Your email address will not be published.