ಪುತ್ತೂರು : ನವ ವಿವಾಹಿತೆ ಆತ್ಮಹತ್ಯೆ

ಪುತ್ತೂರು :  ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡವರು.

ಜಯ ಪ್ರಕಾಶ್‌ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು, ಶನಿವಾರ ಸಂಜೆ ಪತಿಯ ಮನೆಯಲ್ಲಿದ್ದ ವೈಶಾಲಿಯವರು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತರ ತಾಯಿ ನೀಡಿದ ದೂರಿನಂತೆ ಸಂಪ್ಯ ಠಾಣೆಯ ಪೊಲೀಸರು ಪ್ರಕರಣ ದಾಖಿಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published.