ಸುಳ್ಯ. ಬೆಳ್ಳಾರೆ ಕಾಂಗ್ರೆಸ್ ವತಿಯಿಂದ ಬೆಳ್ಳಾರೆ ಯಲ್ಲಿ ವಿಜಯೋತ್ಸವ

ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮತ್ತು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನ ಸಚಿವರಿಗೆ ಪ್ರಮಾಣವಚನ ವಿಜಯೋತ್ಸವ ಈ ಸಂದರ್ಭದಲ್ಲಿ ಸುನಿಲ್ ರೈ ಪುಡ್ಕಜೆ, ಹಮೀದ್ ಬೆಳ್ಳಾರೆ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಹಾಗೂ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದರು

Related Posts

Leave a Reply

Your email address will not be published.