ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ
ಹಿರಿಯ ಕಾಂಗ್ರೆಸ್ ಮುಖಂಡ ಅಸ್ಕರ್ ಫೆರ್ನಾಂಡೀಸ್ ರವರಿಗೆ ಉಡುಪಿಯ. ಶೋಕಾ ಮಾತಾ ಚರ್ಚ್ ನಲ್ಲಿ ಬಲಿ ಪೂಜೆ ಹಾಗೂ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಅಗಲಿದ ಅಸ್ಕರ್ ಫೆರ್ನಾಂಡೀಸ್ರ ಮೃತ ದೇಹವನ್ನು ಸಕಲ ಗೌರವಗಳೊಂದಿಗೆ ಉಡುಪಿಗೆ ಚರ್ಚ್ಗೆ ವಿಶೇಷ ವಾಹನದಲ್ಲಿ ತರಲಾಗಿತ್ತು. ಈ ಸಂಧರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಶಾಸಕ ಯುಟಿ ಖಾದರ್ ಐವನ್ ಡಿಸೋಜಾ, ಜೆ ಅರ್