Home Posts tagged #75th Independence Day

‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ-ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು

ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, ‘ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದಡಿ ಮುನ್ನೆಡಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ –

ಬಿ.ಸಿ ರೋಡ್‌ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ

ಬೈಂದೂರಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್‌ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೈಂದೂರು ತಾಲೂಕಿನ ಗುಡ್ಡೆ ಹೋಟೆಲ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾವಳಿ ಪ್ರಕಾರ ಸ್ವಾತಂತ್ರ್ಯ ದಿನಾಚರಣೆ ಸರಳ ರೀತಿಯಲ್ಲಿ ನೆರವೇರಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಯುವ ಉದ್ಯಮಿ ಕಿರಣ್ ಲೋಬೊ ಮಾತನಾಡುತ್ತಾ ನಮಗೆ ಸ್ವಾತಂತ್ರ್ಯ ಸಿಗಲು ಅದೆಷ್ಟೋ ಜನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಅವರನ್ನು ಸ್ಮರಿಸ ಬೇಕಾದುದ್ದು ನಮ್ಮೇಲ್ಲರ ಕರ್ತವ್ಯವಾಗಿದೆ.ಇವತ್ತಿನ ಯುವ

ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ

ಕಾರ್ಕಳದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ: 75ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.  ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು. ಬ್ರಿಟಿಷರ ದಾಸ್ಯ ಸಂಕೋಲೆಯಿಂದ ಮುಕ್ತಿ ಗೊಂಡ ಭವ್ಯ ಭಾರತವು ನಡೆದು ಬಂದ ದಾರಿ ಹಾಗೂ ಸಾಧನೆ ತುಂಬಾ ಮಹತ್ವವಾದದ್ದು. ಭಾರತವು ಕೃಷಿ ಪ್ರಧಾನ ದೇಶವಾಗಿದೆ. ರಾಷ್ಟ್ರದ ಬೆನ್ನೆಲುಬಾದ ಕೃಷಿಕನ ಕೈ ಬಲಪಡಿಸುವುದು ನಮ್ಮ