Home Posts tagged #aam admi party

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಕೆ

ಆಮ್ ಆದ್ಮಿ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಕಾಮತ್ ಅವರು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿದ್ರು. ತದ ಬಳಿಕ ನಗರದ ಬಳ್ಳಾಲ್‍ಬಾಗ್‍ನಿಂದ ಮಹಾನಗರಪಾಲಿಕೆಯ ಚುನಾವಣಾಧಿಕಾರಿ

ವೇದವ್ಯಾಸ ಕಾಮತ್ ಅಭಿವೃದ್ಧಿ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ ಸವಾಲು

ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ