Home Posts tagged #abvp

ಮಂಗಳೂರು: ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ವಿರೋಧ-ಎಬಿವಿಪಿ ಕಾರ್ಯಕರ್ತರ ಬಂಧನ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ

ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಬಾರಿ ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅನ್ನು ರಾಷ್ಟ್ರಾದ್ಯಂತ ಪ್ರತೀ ಶಾಖೆಗಳಲ್ಲಿ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮದ ಸಂಭ್ರಮಾಚರಣೆ

ಕಾರ್ಕಳದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಸಮ್ಮೇಳನ

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ

0%ಕಮೀಷನ್ 100% ಕೆಲಸ ಆಮ್ ಆದ್ಮಿ ಭರವಸೆಃ ಪೃಥ್ವಿ ರೆಡ್ಡಿ

ಮಂಗಳೂರುಃ ನಮ್ಮ ದೇಶದಲ್ಲಿ ಆಮ್ ಆದ್ಮಿ ಪಕ್ಷ ಕಡಿಮೆ ಅವಧಿಯಲ್ಲೇ ಜನಜಾಮಾನ್ಯರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ, ಪಂಜಾಬ್ ರಾಜ್ಯಗಳ ಅನಂತರ ನಾವು ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದ್ದೇವೆ ಎಂದು ಭರವಸೆಯನ್ನು ದೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಪೃಥ್ವಿ ರೆಡ್ಡಿ ವ್ಯಕ್ತಪಡಿಸಿದ್ದಾರೆಅವರು ಇಂದು ನಗರದ ಡಾನ ಬಾಸ್ಕೋ ಸಬಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷದ ವತಿಯಂದ ಆಯೋಜಿಸಲಾದ ಪಕ್ಷದ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆ : ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್‍ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ