Home Posts tagged #acccident

ಗೋಳಿತೊಟ್ಟು: ಟೆಂಪೋ, ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬಂದ ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಈತನೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ

ಆತಂಕ ಸೃಷ್ಟಿಸಿದ ಚಾಲಕ: ಬರೋಬ್ಬರಿ ನಾಲ್ಕು ಕಿ.ಮೀ ತನಕ ಬ್ಯಾರಿಕೇಡ್ ಎಳೆದೊಯ್ದ ಕಂಟೇನರ್!

ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ ಮೂಲದ ನೋಂದಣಿಯ ಕಂಟೇನರ್ ಚಾಲಕ ವಿಪರೀತವಾಗಿ ಮದ್ಯ ಸೇವಿಸಿ ಕಂಟೇನರ್ ಚಲಾಯಿಸಿದ ಪರಿಣಾಮ ಮುಳ್ಳಿಕಟ್ಟೆ ಜಂಕ್ಷನ್ ನಲ್ಲಿ ಇತ್ತೀಚೆಗಷ್ಟೇ ಹೊಸದಾಗಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಅನ್ನು ಬರೋಬ್ಬರಿ

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ, ಬಾಲಕ ಮೃತ್ಯು, ತಾಯಿ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ

ಕಡಬದಲ್ಲಿ ಪೊಲೀಸ್ ಜೀಪು ಹಾಗೂ ಬೊಲೆರೋ ನಡುವೆ ಢಿಕ್ಕಿ: ಎಸ್.ಐ ಸಹಿತ ಹಲವರು ಅಪಾಯದಿಂದ ಪಾರು

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ