Home Posts tagged #ACCIDENT NEWS (Page 2)

ಪುತ್ತೂರು : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ಡಿಕ್ಕಿ : ಬೈಕ್ ಸವಾರ ಸಾವು

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ-ಮೂವರಿಗೆ ಗಾಯ

ಕೊಕ್ಕಡ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ರಿಂಗ್ ವರ್ಕ್ಸ್ ಕೆಲಸ ನಿರ್ವಹಿಸುತ್ತಿರುವ ಪಡ್ಡಡ್ಕ ನಿವಾಸಿ

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ-ಸವಾರನಿಗೆ ಗಂಭೀರ ಗಾಯ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್‌ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೋಂತಿಲ ನಿವಾಸಿ ದಿನೇಶ್ ಶೆಟ್ಟಿ ನೆಲ್ಯಾಡಿಯಲ್ಲಿ ಟೈಲರ್ ಆಗಿರುವ ಇವರು ಫೆ.6ರಂದು ರಾತ್ರಿ 7.30ರ ವೇಳೆಗೆ ಕೆಲಸ ಮುಗಿಸಿ ತನ್ನ

ಉಳ್ಳಾಲ : ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು

ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ , ಜನದಟ್ಟಣೆ ತೊಕ್ಕೊಟ್ಟು ರಿಕ್ಷಾ ಪಾಕ್೯ ಸಮೀಪದಲ್ಲೇ ಎದುರುಗಡೆಯಿದ್ದ ಪಿಕಪ್ ವಾಹನದ ಚಾಲಕ ಹಠಾತ್

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ

ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ

ವಿಟ್ಲ:ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ  ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ  ಆಶಿಮ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ.  ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ

ಪಡುಬಿದ್ರಿ: ಪಡುಬಿದ್ರಿ ಪೇಟೆ ಸಂಚಾರ ಅವ್ಯವಸ್ಥೆಗೆ ಯುವಕ ಬಲಿ

ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ನಿಲುಗಡೆ ಪರಿಪಾಠ ಹೊಂದಿರುವ ಪಡುಬಿದ್ರಿ ಪೇಟೆ ಪ್ರದೇಶದಲ್ಲಿ ಟ್ಯಾಂಕರ್ ನಡಿಗೆ ಬಿದ್ದ ಯುವಕನೊರ್ವ ದಾರುಣವಾಗಿ ಮೃತಪಟ್ಟ ಘಟನೆ ಘಟಿಸಿದೆ. ಮೃತ ಯುವಕ ಪಡುಬಿದ್ರಿ ಕಂಚಿನಡ್ಕ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ಪ್ರಜ್ವಲ್ ಪೂಜಾರಿ (19) ಈತ ಎಲ್ಲೂರಿನಲ್ಲಿ ಐಟಿಐ ಕೋರ್ಸ್ ನಡೆಸುತ್ತಿದ್ದು, ಇವರ ಸಂಬಂಧಿಗಳು ಮೃತಪಟ್ಟ ಹಿನ್ನಲೆಯಲ್ಲಿ ಈತನ ಮನೆಮಂದಿ ಕಿನ್ನಿಗೋಳಿಯ ಅಂಗರಗುಡ್ಡೆಗೆ ಹೋದ ಕಾರಣ ಈತನೂ ಅಲ್ಲಿಗೆ ಹೊರಟು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು

ಮಂಜೇಶ್ವರ:ವಿದ್ಯಾರ್ಥಿಗೆ ಕಾರು ಢಿಕ್ಕಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗೆ ಕುಂಜತ್ತೂರು ಮಾಡ ಎಂಬಲ್ಲಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕುಂಜತ್ತೂರು ಮಾಡ ವಲಯದ ರಘು ಶೆಟ್ಡಿ ಎಂಬವರ ಪುತ್ರ ಸುಮಂತ್ (17) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ.ಕಾಲೇಜಿನಿಂದ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡಿರುವ ಸುಮಂತ್