Home Posts tagged #alvas (Page 3)

ಜಾಂಬೂರಿಯಲ್ಲಿ ಜೀವನ್‍ರಾಂ ಸುಳ್ಯ ಅವರಿಂದ ರಂಗ ತರಬೇತಿ

ವಿದ್ಯಾಗಿರಿ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ 2022 ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ಸಾರಥ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರಂಗ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ. ಶ್ರೀಲಂಕಾ , ಕೊರಿಯಾ,

ಅಂತಾರಾಷ್ಟೀಯ ಜಾಂಬೂರಿಯಲ್ಲಿ ಮೂಡಿ ಬರಲಿದೆ ಆಕರ್ಷಕ ಕಾನನ

ಮೂಡುಬಿದಿರೆ: ಅಂತಾರಾಷ್ಟ್ರೀಯ ಸ್ಕೌಟ್-ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಗೆ ವಿದ್ಯಾಗಿರಿಯು ವಿವಿಧ ರೂಪದಲ್ಲಿ ಸಜ್ಜಾಗೊಳ್ಳುತ್ತಿದ್ದು ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರಕೃತಿ ಸಂರಕ್ಷಣೆಯ ಬಗ್ಗೆ ಮಹತ್ವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ.ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ ನೇತೃತ್ವದಲ್ಲಿ ಕಳೆದ ಮೂರು ವಾರಗಳಿಂದ 50ರಿಂದ 60 ಮಂದಿ ಕಾರ್ಮಿಕರು ಕೆಲಸ ಮಾಡುವ ಮೂಲಕ 10

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬೃಹತ್ ಗಾಳಿಪಟ

ಆಳ್ವಾಸ್ ಜಾಂಬೂರಿಗೆ 50 ಅಡಿ ಗಾತ್ರದ ಬ್ರಹತ್ ಗಾಳಿಪಟ ನಿರ್ಮಾಣವು ಡಿಸೆಂಬರ್ 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3ರ ತನಕ ಮಂಗಳೂರಿನ ಗೋಕುಲ್ ಸಭಾಂಗಣದಲ್ಲಿ ನೆರವೇರಲಿದೆ. 50 ಅಡಿ ಎತ್ತರದ 16 ಅಡಿ ಅಗಲದ ಈ ಗಾಳಿಪಟದಲ್ಲಿ ತುಳುನಾಡಿನ ಸಾಂಸ್ಕೃತಿಕ ವಿಚಾರಗಳ ಕಲಾಕೃತಿಗಳನ್ನು ಬಣ್ಣ ಗಳ ಮೂಲಕ ಅಭಿವ್ಯಕ್ತ ಪಡಿಸಲಾಗುವುದು. ಅಂತರಾಷ್ಟ್ರೀಯ ಖ್ಯಾತಿಯ ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡದ ಕಲಾವಿದರು ಮತ್ತು ಗಾಳಿಪಟ ವಿನ್ಯಾಸಕಾರರಾದ ದಿನೇಶ್ ಹೊಳ್ಳ ಮತ್ತು

ಆಳ್ವಾಸ್‍ ಜಾಂಬೂರಿ ಉತ್ಸವ : ಗದಗದಿಂದ 2 ಲಕ್ಷ ಜೋಳದ ರೊಟ್ಟಿ ಹೊರೆಕಾಣಿಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯೋಜನೆಯಲ್ಲಿ ಡಿ.21ರಿಂದ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಗದಗ ಜಿಲ್ಲೆಯಿಂದ 2 ಲಕ್ಷ ಜೋಳದ ರೊಟ್ಟಿಯನ್ನು ಕಳುಹಿಸಲಾಗಿದೆ.ಉತ್ತರ ಕರ್ನಾಟಕದ ಗಟ್ಟಿ ಆಹಾರ ಎನಿಸಿಕೊಂಡಿರುವ ಜೋಳದ ರೊಟ್ಟಿ, ಶೇಂಗಾ ಚಟ್ನಿಯನ್ನು ಉಣಬಡಿಸುವ ನಿಟ್ಟಿನಲ್ಲಿ 2 ಲಕ್ಷ ಮಾಲದಂಡಿ ಜೋಳದ ರೊಟ್ಟಿಗಳನ್ನು ಕಳುಹಿಸಲಾಗುತ್ತಿರುವದು ಎಲ್ಲರ ಗಮನ ಸೆಳೆದಿದೆ. ಗದಗದಿಂದ 2 ಲಕ್ಷ ರೊಟ್ಟಿ, 2 ಕ್ವಿಂಟಲ್ ಶೇಂಗಾ ಚಟ್ನಿಯನ್ನು

ನ.19 ಮತ್ತು 20ರಂದು ಕನ್ನಡ ಶಾಲಾ ಮಕ್ಕಳ ಹಬ್ಬ

ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತಿ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಹೇಳಿದರು. ಅವರು ನಗರದ ಓಶಿಯನ್

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಧ್ಯೆ ಒಡಂಬಡಿಕೆ

ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ ಹೆದ್ದಾರಿಯ ದತ್ತು ಸ್ವೀಕಾರ ಮತ್ತು ಮಂಗಳೂರು ನಗರ ಹೊರವಲಯದ ಮುಲ್ಕಿ, ಕಿನ್ನಿಗೋಳಿ, ಮೂರುಕಾವೇರಿ, ಬಜಪೆ, ಕೈಕಂಬ, ಪೆÇಳಲಿ, ಕಲ್ಪನೆ, ಬಿ.ಸಿ ರೋಡು ಪಾಣೆಮಂಗಳೂರು ಹಾಗೂ ತೊಕ್ಕೊಟ್ಟು

ಮೂಡುಬಿದಿರೆಯಲ್ಲಿ 20ನೇ ರಾಜ್ಯಮಟ್ಟದ ವುಶು ಕ್ರೀಡಾಕೂಟ

ಮೂಡುಬಿದಿರೆ: ವುಶು ಕ್ರೀಡೆಯನ್ನು ಜಿಲ್ಲೆಯ ಕ್ರೀಡಾಪಟುಗಳಿಗೆ, ಆಸಕ್ತ ಸಂಘ ಸಂಸ್ಥೆಗಳಿಗೆ ಮತ್ತು ಕ್ರೀಡಾಪ್ರೇಮಿಗಳಿಗೆ ಪರಿಚಯಿಸುವ ಸಲುವಾಗಿ 20ನೇ ರಾಜ್ಯ ಮಟ್ಟದ ವುಶು ಕ್ರೀಡಾಕೂಟವನ್ನು ಮೂಡುಬಿದಿರೆ ನುಡಿಸಿರಿ ವಿರಾಸತ್ ಸಭಾಂಗಣದಲ್ಲಿ ಅ.1ರಿಂದ 4ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ, ಈ ಕ್ರೀಡಾಕೂಟಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ವಿವಿಧ ವಿಭಾಗದಲ್ಲಿ ಆಯ್ಕೆಯಾದ ಸುಮಾರು 600 ವಿದ್ಯಾರ್ಥಿಗಳು ತಮ್ಮ ಜಿಲ್ಲೆಗಳನ್ನು ಸಾನ್ಯೋ ಮತ್ತು ತಾವ್ಲೋ ಸ್ಪರ್ಧೆಯ

ಕಾಫಿ ಪುಡಿಯಿಂದ ಅರಳಿದ ಕಟೀಲಿನ ಭ್ರಮರಾಂಭೆ

ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ ಹರಕೆಗಳನ್ನು ಪಡೆದು, ಪರಿಮಳ ಭರಿತ ಮಲ್ಲಿಗೆ ಹೂವಿನಲ್ಲಿ ಸಿಂಗಾರಗೊಂಡು, ತುಳುನಾಡ ತಮೆರಿ ಎಂದೆ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ: ಆಳ್ವಾಸ್ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮೂಡುಬಿದಿರೆ : ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿ ಗಣೇಶ್ ಹನುಮಂತಪ್ಪ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾನೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್ ಪ್ರೌಢಶಾಲೆಯಿಂದ 499 ಮಂದಿ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. 13 ಮಂದಿ ವಿದ್ಯಾರ್ಥಿಗಳು 620ಕ್ಕಿಂತ

ಆಳ್ವಾಸ್‍ನಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ : ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ