ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ
ಮಂಗಳೂರು ನಗರದ ಅಮೃತ ವಿದ್ಯಾಲಯದಲ್ಲಿ ಜನವರಿ 8 ರಂದು ಜರುಗಿದ ವಿವಿಧ ವೈಶಿಷ್ಟ್ಯತೆಗಳ “ಅಮೃತ ಆರೋಗ್ಯ ಮೇಳ” ಅತ್ಯಂತ ಯಶಸ್ವಿಯಾಗಿ ನೆರವೇರಿತು. ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾನ್ಸರ್ ತಪಾಸಣೆ ಮಾಡುವ ಆಧುನಿಕ ಉಪಕರಣ ಸಹಿತ ವಾಹನದಲ್ಲಿ Mammography ಹಾಗೂ Pap test ಸೌಲಭ್ಯಗಳನ್ನು ಉಚಿತವಾಗಿ ನೀಡಲಾಯಿತು. ಅಲ್ಲದೆ ಆಯುಷ್ಮಾನ್ ಭಾರತ್ ಕಾರ್ಡ್, ಕಣ್ಣಿನ ತಪಾಸಣೆ, ದಂತರೋಗ ಚಿಕಿತ್ಸೆ, ಸಾಮಾನ್ಯ ಆರೋಗ್ಯ ತಪಾಸಣೆ, ಮಕ್ಕಳ