Home Posts tagged #anegudde tample

ಆನೆಗುಡ್ಡೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಹಸ್ರ ನಾರಿಕೇಳ ಗಣಯಾಗ

ಕುಂದಾಪುರ: ಕೊರೋನಾ ಭೀತಿಯ ನಡುವೆಯೂ ಗಣೇಶ ಚತುರ್ಥಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ, ಸಂಭ್ರಮದಿಂದ ನಡೆದಿದ್ದು, ಭಕ್ತರು ಸಂಕಷ್ಟಹರ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡರು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಭಕ್ತರ ದಂಡು ಕಂಡುಬಂದಿತ್ತು. ಬೆಳಿಗ್ಗೆನಿಂದಲೇ ದೇವಸ್ಥಾನಕ್ಕೆ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತೆ ಕೆಲಸ ಮಾಡುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ದೇಶಕ್ಕೆ ಅಂಟಿರುವ ಕೊರೋನಾ ಮಹಾಮಾರಿ ದುರ್ದಿನಗಳನ್ನು ದೂರವಾಗಿಸುವಂತೆ ಆನೆಗುಡ್ಡೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದ‌ ಅವರು, ಈಗಾಗಲೇ ಪರಿಶಿಷ್ಟ ಜಾತಿಯವರಿಗೆ ಮನೆ