ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ. ಸರ್ಕಾರಿ ಬಸ್ಸು, ಹಾಲಿನ ಟ್ಯಾಂಕರ್ ಮತ್ತು ಟೆಂಪೋ ಟ್ರಾವೆಲರ್ ಮಧ್ಯೆ ಸರಣಿ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು 50 ವರ್ಷದ ಲೀಲಾವತಿ, 33 ವರ್ಷದ ಚೈತ್ರಾ, 10 ವರ್ಷದ ಸಮರ್ಥ್, 12 ವರ್ಷದ ದೀಪ್ತಿ, 10 ವರ್ಷದ
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್ಮೆಂಟ್ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ