Home Posts tagged #atirudra mahayaga (Page 3)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 01, 2023 ರ ಬುಧವಾರದಂದು ನಡೆದ ಅತಿರುದ್ರ ಮಹಾಯಾಗದ ಎಂಟನೆ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ನ ಜಂಟಿ ಪ್ರಧಾನ ಕಾರ್ಯದರ್ಶಿ ಸ್ವಾಮಿ ವಿಜ್ಞಾನನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಎಲ್ಲರೂ ಒಗ್ಗೂಡಿ ಈ ಯಜ್ಞವನ್ನು

ಶಿವಪಾಡಿಯಲ್ಲಿ ಸಾಗುತ್ತಿರುವ ಅತಿರುದ್ರ ಮಹಾಯಾಗದ ಎಂಟನೇ ದಿನದ ಪೂಜಾ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನ ಮಾರ್ಚ್ 01, 2023 ರ ಬುಧವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನೆರವೇರಿತು. ಮಧ್ಯಾಹ್ನದಿಂದ ಸ್ಥಳೀಯ ವಿವಿಧ ಭಜನಾ ತಂಡಗಳಿಂದ ಭಜನೆ ನಡೆಯುತ್ತಿದ್ದು, ಶಿವಪಾಡಿಯ ಶ್ರೀ ಉಮಾಮಹೇಶ್ವರ

ಆನ್ ಡ್ಯೂಟಿನಲ್ಲಿ ಶಿವನ ಧ್ಯಾನ : ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಪೊಲೀಸರ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನವಾದ ಮಾರ್ಚ್ 01, 2023 ರ ಬುಧವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಣಿಪಾಲದ ಇನ್ಸ್ಪೆಕ್ಟರ್ ದೇವರಾಜ್ ಟಿ ವಿ, ಎ ಎಸ್ ಐ ಉಮೇಶ್ ಜೋಗಿ, ಹೆಡ್

“ಈಶನ ಭಜಿಸಿದರೆ ಜೀವನ ಮುಕ್ತಿ” : ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಗಣೇಶ್ ಪಾಟೀಲ್ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ನ ವೈದ್ಯರಾದ ಡಾ. ನಿತೇಶ್ ಶೆಟ್ಟಿ, ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷರಾದ ಶಾಸಕ ಕೆ. ರಘುಪತಿ ಭಟ್, ಶ್ರೀ ಉಮಾಮಹೇಶ್ವರ ದೇವಸ್ಥಾನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 8ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಏಳು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದಲ್ಲಿ ಭಾಗಿಯಾಗಲೆಂದೇ ದೂರದೂರಿನಿಂದ ಭಕ್ತಾದಿಗಳು ಆಗಮಿಸುತ್ತಿರುವುದು, ಯಾಗದ ಕಳೆಯನ್ನು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಎಂ ಐ ಟಿ ಕಾಲೇಜಿನ ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ್ ಭಟ್, ‘ನಾವು ನಮ್ಮ ಹಾಗೂ ನಮ್ಮ ಸುತ್ತಮುತ್ತಲಿನ ಜನರ ಮೇಲಿನ ಕಾಳಜಿಯಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಯಾರೊಬ್ಬರು ಕೂಡ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 7ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಭಾಗ್ಯಸೂಕ್ತ ಹೋಮ ನೆರವೇರಿತು. ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ

ಶಿವಪಾಡಿ ಅತಿರುದ್ರ ಮಹಾಯಾಗ : “ಆತಿಥ್ಯ ಭಾರತೀಯ ಸಂಸ್ಕೃತಿ” ಕಜಂಪಾಡಿ ಸುಬ್ರಹ್ಮಣ್ಯ ಭಟ್

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರಥಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ ಮುಖ್ಯಸ್ಥರಾದ ಮುರಳಿ ಶೆಟ್ಟಿ, ಉದ್ಯಮಿಗಳಾದ ಸೀತರಾಮ್ ಸಾಮಂತ್, ಸಾಲಿಗ್ರಾಮ ಮೇಳದ ಯಜಮಾನರಾದ ಪಳ್ಳಿ ಕಿಶನ್

ಶಿವಪಾಡಿಗೆ ಬಂದರು 100 ವರ್ಷದ ಶಿವಮ್ಮ : ಅತಿರುದ್ರ ಮಹಾಯಾಗಕ್ಕೆ ತಾಯಿ – ಮಗನ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಏಳನೇ ದಿನ ಫೆಬ್ರವರಿ 28, 2023 ರ ಮಂಗಳವಾರದಂದು, ಮುಂಜಾನೆ ಸಮಯದಲ್ಲಿ ತುಮಕೂರು ಜಿಲ್ಲೆಯ ತಿಮ್ಮಲಾಪುರದಿಂದ ಉಡುಪಿಗೆ ಆಗಮಿಸಿದ 100 ವರ್ಷದ ಶಿವಮ್ಮ ಮತ್ತು ಅವರ ಮಗ ಶಿವರುದ್ರಯ್ಯ, ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆ ಬಂದಿರುವುದು ವಿಶೇಷವಾಗಿದೆ. ಶಿವಮ್ಮ, ತಮ್ಮ ಇಳಿ ವಯಸ್ಸಿನಲ್ಲೂ ಅತಿರುದ್ರ ಮಹಾಯಾಗವನ್ನು ಕಾಣುವ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 7ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ ಮಹಾಯಾಗದ ಏಳನೇ ದಿನವಾದ ಫೆಬ್ರವರಿ 28, 2023 ರ ಮಂಗಳವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ