Home Posts tagged #atirudra mahayaga (Page 4)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 27, 2023 ರ ಸೋಮವಾರದಂದು ನಡೆದ ಅತಿರುದ್ರ ಮಹಾಯಾಗದ ಆರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಜನಪ್ರಿಯ ಉದ್ಯಮಿಯಾದ ಆತ್ಮರಾಮ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಂಬೈ ಭಾಗೀರತಿ ಕೆಮಿಕಲ್ಸ್ ನ ಉದ್ಯಮಿ ಬಾಲಕೃಷ್ಣ ಭಂಡಾರಿ, ಎ ಐ ಸಿ ಸಿ ಒಬ್ಸರ್ವರ್ ಟೀಮ್ ನ

ಶಿವಪಾಡಿಯ ಅತಿರುದ್ರ ಮಹಾಯಾಗದಲ್ಲಿ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ನಡೆಯುತ್ತಿರುವ ಅತಿರುದ್ರ ಮಹಾಯಾಗದ ವಿಶೇಷ ಎಂಬಂತೆ, ಬೆಳಗ್ಗೆ ಸಚಿವ ವಿ. ಸುನೀಲ್ ಕುಮಾರ್

ಶಿವಪಾಡಿಯ ಅತಿರುದ್ರ ಮಹಾಯಾಗಕ್ಕೆ ಸಚಿವ ವಿ. ಸುನೀಲ್ ಕುಮಾರ್ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಆರನೇ ದಿನ ಫೆಬ್ರವರಿ 27, 2023 ರ ಸೋಮವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಮಹಾಮೃತ್ಯುಂಜಯ ಹೋಮ ನೆರವೇರಿತು. ಇಂದು ಶಿವಪಾಡಿಯಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗಕ್ಕೆಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ

ಶಿವಪಾಡಿಯ ಅತಿರುದ್ರ ಮಹಾಯಾಗ : “ದುಡ್ಡಿಗಿಂತ ಸಾತ್ವಿಕ ತೇಜಸ್ಸು ಬಹುದೊಡ್ಡದು” ಶ್ರೀಕಾಂತ್ ಶೆಟ್ಟಿ ಕಾರ್ಕಳ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಆಗಿರುವಂತಹ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಉಡುಪಿ ಎಚ್ ಎಂ ಟಿ ಮೋಟರ್ಸ್ ನ ಗಣನಾಥ್ ಹೆಗ್ಡೆ, ಕಲ್ಯಾಣಿ ಕಾಂಕ್ರೀಟ್ ನ ಉದ್ಯಮಿಯಾದ ಗಣೇಶ್ ಪ್ರಭು, ಉದ್ಯಮಿಯಾದ ರಂಜಿತ್ ಶೆಟ್ಟಿ, ಅಶ್ವತ್ಥಪುರ ದೇಶಸ್ಥ ಬ್ರಾಹ್ಮಣ ಸಮಾಜದ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 6ನೇ ದಿನ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಆರನೇ ದಿನವಾದ ಫೆಬ್ರವರಿ 27, 2023 ರ ಸೋಮವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ 6 ರಿಂದ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನ ಅತಿರುದ್ರ ಮಹಾಯಾಗದ ಸಭಾ ಕಾರ್ಯಕ್ರಮ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 26, 2023 ರ ಭಾನುವಾರದಂದು ನಡೆದ ಅತಿರುದ್ರ ಮಹಾಯಾಗದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಡೀನ್ ಡಾ. ಪದ್ಮರಾಜ್ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿರುದ್ರ ಮಹಾಯಾಗವು ಊರಿನ ಎಲ್ಲರಿಗೂ ಆಯಸ್ಸು-ಆರೋಗ್ಯ ನೀಡಲಿ ಎಂದು ಶುಭ ಹಾರೈಸಿದರು. ನಂತರ ಬೆಂಗಳೂರಿನ ಅಖಿಲ ಭಾರತ ಪತ್ರಿಕೆಯ ಸಂಪಾದಕರಾದ ಹಾಗೂ ಕಾರ್ಯಕ್ರಮದ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನ ಅತಿರುದ್ರ ಮಹಾಯಾಗದ ಧಾರ್ಮಿಕ ಕಾರ್ಯಗಳು

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರ ಬೆಳಗ್ಗೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನೆರವೇರಿತು. ಮಧ್ಯಾಹ್ನ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಭಿಮಾನಿಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಾಗುತ್ತಿರುವ 5ನೇ ದಿನದ ಅತಿರುದ್ರ ಮಹಾಯಾಗ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಐದನೇ ದಿನ ಫೆಬ್ರವರಿ 26, 2023 ರ ಭಾನುವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ದೇವಸ್ಥಾನದ ಪ್ರಾಂಗಣದಲ್ಲಿ ಆಚಾರ್ಯಾದಿ ಋತ್ವಿಗ್ವರಣ, 10 ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀಸೂಕ್ತ ಹೋಮ ನಡೆಯುತ್ತಿದೆ. ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪುಂಗನೂರು ತಳಿಯ ಕರುಗಳು

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : “ಯಜ್ಞ ಒಂದು ಟೆಕ್ನಾಲಜಿ” ಡಾ. ತನ್ಮಯ್ ಗೋಸ್ವಾಮಿ ಉಪನ್ಯಾಸ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 25, 2023 ರ ಶನಿವಾರದಂದು ನಡೆದ ಅತಿರುದ್ರ ಮಹಾಯಾಗದ ನಾಲ್ಕನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಧಾರ್ಮಿಕ ಮುಖಂಡರು ಹಾಗೂ ಸಮಾಜ ಸೇವಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಭಾ ಕಾರ್ಯಕ್ರಮದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಉತ್ತರಾಖಂಡ ಮತ್ತು ಉತ್ತರಪ್ರದೇಶದ ಉಪಕುಲಪತಿಗಳು ಹಾಗೂ ಆಯುರ್ವೇದ ತಜ್ಞರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ತನ್ಮಯ್ ಗೋಸ್ವಾಮಿ,

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : 5ನೇ ದಿನದ ಅತಿರುದ್ರ ಮಹಾಯಾಗದ ಮುನ್ನೋಟ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳನ್ನು ಪೂರೈಸಿದೆ. ಅತಿರುದ್ರ ಮಹಾಯಾಗದ ಐದನೇ ದಿನವಾದ ಫೆಬ್ರವರಿ 26, 2023 ರ ಭಾನುವಾರದಂದು ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ, ಸಾಯಂಕಾಲ ಶ್ರೀ ರುದ್ರಕ್ರಮಪಾಠ, ಮಹಾಪೂಜೆ, ಅಷ್ಟಾವಧಾನ ಸೇವೆ ಮತ್ತು