ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಹೆಚ್ಚು ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವುದು ವರದಿಯಾಗಿದೆ. ಇವೆಲ್ಲ ಒಳ ವೈರುಧ್ಯದ ವಿಷಯಗಳು. ಇದಕ್ಕೆ ಸಂವಾದಿಯಾಗಿ ಬಿಜೆಪಿ
ಅರವಿಂದ ಪನಗರಿಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಆಯ್ಕೆ ಆಗುತ್ತಿದ್ದಂತೆ ಕರ್ನಾಟಕದ ತೆರಿಗೆ ಪಾಲು ಕಡಿಮೆ ಆಗಿರುವ ಅಂಶ ಹೊರ ಬಿದ್ದಿದೆ. ಅದೇ ವೇಳೆ ಗುಜರಾತಿಗೆ ಹಣಕಾಸು ವರುಷದ ತೆರಿಗೆ ಪಾಲು 51 ಶೇಕಡಾ ಹೆಚ್ಚು ಆಗಿರುವುದು ದೇಶವನ್ನೇ ಕಕ್ಕಾಬಿಕ್ಕಿಗೊಳಿಸಿದೆ.ಕಳೆದ ಕೆಲವು ದಶಕಗಳಿಂದ ಗುಜರಾತಿಗಳು ವಿದೇಶಗಳಲ್ಲಿ ಹೋಗಿ ನೆಲೆಸುವುದು ಅಧಿಕವಾಗಿದೆ. ಕಳೆದೊಂದು ದಶಕದಿಂದ ದೇಶದಲ್ಲೇ ಅತಿ ಹೆಚ್ಚು ಗುಜರಾತ್ ಉದ್ಯಮಿಗಳು ಬ್ಯಾಂಕುಗಳಿಗೆ ಟೋಪಿ ಹಾಕಿ