Home Posts tagged #baharain

ಬಹರೇನ್ ದ್ವೀಪದಲ್ಲಿ “ಪಟ್ಲ ಸಂಭ್ರಮ”ಕ್ಕೆ ಕ್ಷಣಗಣನೆ ಆರಂಭ

ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ

ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿಯಾದ ಕನ್ನಡ ಸಂಘ ಬಹರೈನ್ ನಿಯೋಗ

ಕನ್ನಡ ಸಂಘ ಬಹ್ರೈನ್‌ನ ನಿಯೋಗದ ಸದಸ್ಯರು ಇಂದು ಬಹ್ರೈನ್‌ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ

ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿಯಾದ ಕನ್ನಡ ಸಂಘ ಬಹರೈನ್ ನಿಯೋಗದ ಸದಸ್ಯರು

ಕನ್ನಡ ಸಂಘ ಬಹ್ರೈನ್‌ನ ನಿಯೋಗದ ಸದಸ್ಯರು ಇಂದು ಬಹ್ರೈನ್‌ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ