ಬಹರೈನ್ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘದ ಯಕ್ಷೋಪಾಸನ ಕೇಂದ್ರದ ಹಿರಿಯ ವಿದ್ಯಾರ್ಥಿಗಳಿಂದ “ಗಿರಿಜಾ ಕಲ್ಯಾಣ ” ಎನ್ನುವ ಯಕ್ಷಗಾನ ಪ್ರದರ್ಶನವನ್ನು ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ ಕನ್ನಡ ಭವನದ ಶ್ರೀಮತಿ ಆಶಾ ಶೆಟ್ಟಿ ಸಭಾಂಗಣದಲ್ಲಿ ಇದೇ ಮೇ ತಿಂಗಳ 19ನೇ ತಾರೀಖಿನ ಶುಕ್ರವಾರದಂದು ಸಂಜೆ 5:30 ಗೆ ಸರಿಯಾಗಿ
ಬಹರೈನ್; ಬಿಡುಗಡೆಗೆ ಮುನ್ನವೇ ತುಳುಚಲನ ಚಿತ್ರ ರಂಗದಲ್ಲಿ ಬಹಳಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ “ಗೋಸ್ಮರಿ ಫ್ಯಾಮಿಲಿ ” ತುಳು ಚಲನಚಿತ್ರ ಮೇ ತಿಂಗಳ ಶುಕ್ರವಾರದಂದು ಅಪರಾಹ್ನ ಒಂದೂವರೆ ಘಂಟೆಗೆ ಜುಫೈರ್ ನಲ್ಲಿರುವ ಮುಕ್ತಾ ಸಿನೆಮಾ ಮಂದಿರದಲ್ಲಿ ಗ್ರ್ಯಾಂಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದೆ.ತುಳು ಚಲನಚಿತ್ರ ರಂಗದ ಜನಪ್ರಿಯ ನಟರುಗಳು ಒಂದಾಗಿ ನಟಿಸಿರುವ ಈ ಚಲನಚಿತ್ರವನ್ನು ಖ್ಯಾತ ನಿರ್ದೇಶಕ ಸಾಯಿ ಕೃಷ್ಣ ಕುಡ್ಲಾ ರವರು ಬರೆದು
ಬಹರೈನ್; ಕಳೆದ ಸುಮಾರು ಎರಡೂವರೆ ದಶಕಗಳಿಂದ ಬಹರೈನ್ ನ ಸಾಂಸ್ಕ್ರತಿಕ ರಂಗಕ್ಕೆ ಅಪಾರ ಕೊಡುಗೆ ನೀಡುತ್ತಾ ಬಂದು ಇತ್ತೀಚಿಗೆ ಅಲ್ಪ ಕಾಲದ ಅನಾರೋಗ್ಯದಿಂದ ತಾಯ್ನಾಡಿನಲ್ಲಿ ಮರಣ ಹೊಂದಿದ ಶ್ರೀಮತಿ ಅಸ್ತಿಕಾ ಸುನಿಲ್ ಶೆಟ್ಟಿ ಯವರಿಗೆ ಇಲ್ಲಿನ “ಕನ್ನಡ ಭವನ”ದ ಸಭಾಂಗಣದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ಕನ್ನಡ ಸಂಘ ಹಾಗು ಬಂಟ್ಸ್ ಬಹರೈನ್ ಸಂಘಟನೆಯು ಜಂಟಿಯಾಗಿ ಆಯೋಜಿಸಿತ್ತು. ಮೃತರ ಬಂಧು ಮಿತ್ರರು, ಶಿಷ್ಯರ ಬಳಗ, ವಿವಿಧ ಸಂಘಟನೆಗಳ ಪಧಾದಿಕಾರಿಗಳು
ಬಹರೈನ್ ಅನಿವಾಸಿ ಬಿಲ್ಲವ ಸಮುದಾಯವಾದ “ಬಹರೈನ್ ಬಿಲ್ಲವಾಸ್ ” ಯಕ್ಷ ದುನಿಪು -2023″ಎನ್ನುವಂತಹ ತುಳು ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಯಕ್ಷಗಾನ ಪ್ರದರ್ಶನ ಫೆಬ್ರವರಿ 24ರ ಶುಕ್ರವಾರದಂದು ಸಂಜೆ 5 ಘಂಟೆಗೆ ಸರಿಯಾಗಿ ಮಾನಾಮದಲ್ಲಿರುವ ಇಂಡಿಯನ್ ಕ್ಲಬ್ಬಿನ ಸಭಾಂಗಣದಲ್ಲಿ ಜರುಗಲಿರುವುದು. “ಯಕ್ಷ ದುನಿಪು -2023” ಕಾರ್ಯಕ್ರಮದಲ್ಲಿ ಇಲ್ಲಿನ ಯಕ್ಷ ಕಲಾವಿದರು ಹಾಗು ನಾಡಿನ ಜನಪ್ರಿಯ ಅತಿಥಿ ಕಲಾವಿದರುಗಳ
ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ ಬಹರೈನ್ ಸೌದಿ ಘಟಕವು ಇದೆ ಫೆಬ್ರವರಿ 17ರಂದು ಸಲ್ಮಾನಿಯ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸಾಮೂಹಿಕ ರಕ್ತ ದಾನ ಶಿಬಿರವನ್ನು ಆಯೋಜಿಸಿದೆ . ಖ್ಯಾತ ಭಾಗವತರಾದ ಯಕ್ಷ ಧ್ರುವ ಪಟ್ಲಾ ಸತೀಶ್ ರವರ ಸಾರಥ್ಯದಲ್ಲಿ ಅಶಕ್ತ ಕಲಾವಿದರ ನೆರವಿಗಾಗಿ ಅಸ್ತಿತ್ವಕ್ಕೆ
ಬಹರೈನ್; “ತಾನು ಕರಗಿ ಇತರರರಿಗೆ ಬೆಳಕು ಕೊಡುವ ಮೇಣದ ಬತ್ತಿಯಂತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಾಗ ಜೀವನದಲ್ಲಿ ಸಾರ್ಥಕೆಯನ್ನು ಕಾಣಬಹುದು . ಮಕ್ಕಳಿಗೆ ಮಾತೃ ಭಾಷೆಯನ್ನೂ ಕಳಿಸಿದಾಗ ಮಾತ್ರ ನಮ್ಮ ಸಂಸ್ಕ್ರತಿ ಉಳಿದು ಬೆಳೆಯಲು ಸಾಧ್ಯ . ನಾವು ಆರ್ಥಿಕವಾಗಿ ಬೆಳೆದಂತೆಲ್ಲಾ ಸಮಾಜವನ್ನೂ ಬೆಳೆಸಬೇಕು “ಎಂದು ಇಲ್ಲಿ ಇತ್ತೀಚಿಗೆ ಜರುಗಿದ ಬಂಟ್ಸ್ ಬಹರೈನ್ ನ ನೂತನ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಸಮಾರಂಭದಲ್ಲಿ ಬಂಟ್ಸ್ ಬಹರೈನ್ ನ ನೂತನ
ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ “ಕನ್ನಡ ಭವನ “ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್ ನೂತನವಾಗಿ ನಿರ್ಮಿಸಿರುವ ” ಕನ್ನಡ ಭವನ”ವನ್ನು ನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ
ಅಮ್ಮ ಕಲಾವಿದರು ಬಹರೈನ್ ಅರ್ಪಿಸುವ ಸಂಗೀತ ಗಾನ ಸಂಭ್ರಮ 22 ಕಾರ್ಯಕ್ರಮದ ಮುಹೂರ್ತ ಪೂಜೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಆಗಸ್ಟ್ 19ರಂದು ಸ್ಥಳೀಯ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ನೆರವೇರಿತು. ಅಮ್ಮ ಕಲಾವಿದರು ಸಂಘಟನೆಯ ಮುಖ್ಯಸ್ಥರಾದ ಮೋಹನದಾಸ್ ರೈ ಎರುಂಬು ಸಾರಥ್ಯದಲ್ಲಿ ನಡೆಯಲಿರುವ ಈ ಸಂಗೀತ ಕಾರ್ಯಕ್ರಮದಲ್ಲಿ ತಾಯ್ನಾಡಿಂದ ಖ್ಯಾತ ಗಾಯಕ ತುಳುನಾಡ ಗಾನಗಂಧರ್ವ ಜಗದೀಶ ಆಚಾರ್ಯ ಪುತ್ತೂರು ಮತ್ತು ಅವರ ಬಳಗದ ಯುವ
ಬಹರೈನ್: ಯಕ್ಷಗಾನಕ್ಕೂ ಹಾಗು ಬಹರೇನ್ ದ್ವೀಪ ರಾಷ್ಟ್ರಕ್ಕೂ ಸುಮಾರು ನಾಲ್ಕು ದಶಕಗಳ ಅವಿನಾಭಾವ ಸಂಭಂದವಿದೆ. ಪ್ರಪ್ರಥಮವಾಗಿ ಯಕ್ಷಗಾನವನ್ನು ಸೀಮೋಲಂಘನ ಮಾಡಿಸಿದ ಕೀರ್ತಿಯ ಜೊತೆಗೆ ಸಂಪೂರ್ಣ ಹಿಮ್ಮೇಳ ಮುಮ್ಮೇಳವನ್ನು ಹಿಒಂದಿರುವ ಕೀರ್ತಿ ಕೂಡ ಬಹರೈನ್ ದ್ವೀಪ ರಾಷ್ಟ್ರಕ್ಕೆ ಸಲ್ಲುತ್ತದೆ. ಹಾಗಾಗಿ ದ್ವೀಪ ರಾಷ್ಟ್ರದಲ್ಲಿ ಆಗಾಗ್ಗೆ ಅಲ್ಲಲ್ಲಿ ಲಯಬದ್ಧವಾದ ಚೆಂಡೆಯ ಸದ್ದು ಕೇಳಿಸುತ್ತಲೇ ಇರುತ್ತದೆ. ದ್ವೀಪ ರಾಷ್ಟ್ರ ಬಹರೈನ್ನಲ್ಲಿ ಮತ್ತೆ ಕರಾಳಿಯ ಗಂಡು