ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ
ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು. ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಆಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಮಾಜಿ ಸೈನಿಕ ಶ್ರೀ ಗಣಪತಿ ಗೌಡ ಯೆಳ್ ಜಿತ್ ಇವರಿಗೆ ಯುವ ಮೋರ್ಚಾದ ವತಿಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶರತ್
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖಾಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ ಕಾರಣ ಅನುಷ್ಠಾನ ಕುಂಠಿತವಾಗುತ್ತಿದೆ. ಕಂದಾಯ ಇಲಾಖೆಯಲ್ಲಿ ಹಣ ನೀಡದೆ ಕೆಲಸ ಆಗುವುದಿಲ್ಲ. ಅಧಿಕಾರಿಗಳು ಈ ಪ್ರವೃತ್ತಿಯಿಂದ ಹೊರಬರಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ