ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ ಮಂಜುರಾತಿಯನ್ನು ರದ್ದು ಮಾಡುವ ಬಗ್ಗೆ ಗ್ರಾಮಸ್ಧರಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ
ಬಜಪೆ :ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ತಾರಿಕಂಬ್ಲ,ಮತ್ತು ಪೊರ್ಕೋಡಿ ದ್ವಾರದ ಬಳಿ ಗಾಂಜಾ ಸೇವನೆ ಮಾಡುತಿದ್ದ ಇಬ್ಬರು ವ್ಯಕ್ತಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಂಬೇಡ್ಕರ್ ನಗರ ಪೊರ್ಕೋಡಿ ಕೆಂಜಾರು ಗ್ರಾಮದ ನಿವಾಸಿಗಳಾದ ಆತೀಕ್ ರೆಹಮಾನ್ (24 ) ಹಾಗೂ ಫಾಜೀಲ್( 25 ) ಎಂದು ಗುರುತಿಸಲಾಗಿದೆ.ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಯಲ್ಲಿ ಗಾಂಜಾಸೇವನೆ ಮಾಡಿದ ಬಗ್ಗೆ ದೃಡಪಟ್ಟ ಮೇರೆಗೆ ಪ್ರಕರಣ ದಾಖಲಾಗಿದೆ. ಬಜಪೆ ಪೊಲೀಸ್ ಠಾಣಾ