ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ
ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ಮಂಗಳೂರಿನ ವೆನ್ಲೋಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದಿತ್ಯವಾರ ಅವರು ತೀರಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿಸ್ತೆ ನೀಡಿಲ್ಲ ನಿರ್ಲಕ್ಷ್ಯ ತೋರಿದರು ಎಂದು ಭಜರಂಗದಳದ ಕಾರ್ಯಕರ್ತರು ಆರೋಪಮಾಡಿದರು. ಅಲ್ಲದೆ ಬಜರಂಗದಳ ಮತ್ತು ವೆನ್ಲೋಕ್ ವೈದರ ನಡುವೆ ಮಾತಿನಚಕಮಕಿ ನಡೆಯಿತ್ತು. ವೈದ ಒರುವರು ಉಡಾಫೆಯ ಮಾತುಗಳನ್ನು ಆಡಿದಾಗ ಕಾರ್ಯಕರ್ತರು ವೈದನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ. ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ. ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ದೇಶ ಭಕ್ತ ,ಹಿಂದೂ ಸಮಾಜದ ಒಳಿತಿಗಾಗಿ ಹಾಗೂ ಸಾಮಾಜಿಕವಾಗಿ
ವಿಶ್ವ ಹಿಂದೂ ಪರಿಷತ್ -ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಜೈ, ಶ್ರೀ ರಾಮ್ ಶಾಖೆ ಎಡಪದವು ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ ಕುಟುಂಬಗಳಿಗೆ ಸಹಾಯಹಸ್ತ ನೀಡುವ ವೇದಿಕೆ ಸುವರ್ಣ ಸೇವಾ ಸಂಭ್ರಮ. ಸಭಾ ಕಾರ್ಯಕ್ರಮ ಹಾಗೂ ಸೇವಾ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ಡಿಸೆಂಬರ್ 18ರಂದು ಎಡಪದವಿನ ಶ್ರೀರಾಮ ಮಂದಿರದ ಪಟ್ಟಾಭಿರಾಮ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಧ್ಯಕ್ಷರು
ಮೂಡುಬಿದಿರೆ: ಭಯೋತ್ಪಾದನೆ ಹಾಗೂ ಲವ್ ಜಿಹಾದನ್ನು ವಿರೋಧಿಸಿ ವಿಶ್ವ ಹಿಂದು ಪರಿಷತ್ – ಬಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.ವಿಶ್ವ ಹಿಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ದೇಶಾದ್ಯಂತ ಬಾಂಬನ್ನು ಸ್ಫೋಟಿಸಿ ಸಮಾಜದಲ್ಲಿ ಭಯವನ್ನು ನಿರ್ಮಿಸುವ ಕೆಲಸವನ್ನು ಉಗ್ರಗಾಮಿಗಳು ಮಾಡುತ್ತಿದ್ದಾರೆ. ಇಂದು ಭಯೋತ್ಪಾದನೆ ಎಂಬುದು ಕರಾವಳಿಗೆ
ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ
ಕೊಲ್ಯ: ಸೀಮಂತ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಗರ್ಭಿಣಿಯ ಭಾವಚಿತ್ರ ಅಳವಡಿಕೆ, ಕೆರಳಿದ ಬಜರಂಗದಳದ ಕಾರ್ಯಕರ್ತರಿಂದ ಆಕ್ರೋಶ, ಯಾರೋ ಮಾಡಿದ ತಪ್ಪಿಗೆ ಶಾಸಕರ ವಿರುದ್ಧ ಪ್ರತಿಭಟನೆ…!ಉಳ್ಳಾಲ:ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರಿಗೆ ಸರಿಯಾಗಿ ಕ್ಲಾಸ್ ಕೊಟ್ಟ ಘಟನೆ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ಘಟಿಸಿತು. ದಕ್ಷಿಣ ಕನ್ನಡ ಜಿಲ್ಲಾ ದಕ್ಷಿಣ
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್ನ