ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು
ಬಂಟ್ವಾಳ: ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಒಣ ಅಡಿಕೆ ಸುಲಿಯುವ ಯಾಂತ್ರೀಕೃತ ಘಟಕ ನಡೆಸುತ್ತಿರುವುದರಿಂದ ಸ್ಥಳೀಯ ಜನವಸತಿ ಪ್ರದೇಶದ ಜನರಿಗೆ ವಿಷಪೂರಿತ ಧೂಳು ಮತ್ತು ಶಬ್ದಮಾಲಿನ್ಯದಿಂದ ಜನರ ಜೀವನಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರಾದ ಜಯಚಂದ್ರ ಪೂಜಾರಿ ಆರೋಪಿಸಿದರು. ಅವರು ಮಂಗಳವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿ ನಡೆಸಿ ಕುಕ್ಕೆರೋಡಿಯಲ್ಲಿ ಕಳೆದ ಹಲವು ಸಮಯಗಳಿಂದ ಅಡಿಕೆ ಸುಲಿಯುವ ಫ್ಯಾಕ್ಟರಿ
ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಅಂತರ್ ಜಿಲ್ಲಾ ರೋಟರಿ ಕ್ಲಬ್ ಗಳಾದ ಕಾರ್ಕಳ ಮತ್ತು ಬಿ.ಸಿ.ರೋಡು ಸಿಟಿ ಕ್ಲಬ್ ಗಳ ಕುಟುಂಬ ಸ್ನೇಹ ಸಮ್ಮಿಲನ ಬಿ.ಸಿ.ರೋಡು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ಬಿ.ಸಿ.ರೋಡು ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.ಪಿಡಿಜಿ ಪ್ರಕಾಶ್ ಕಾರಂತ್ ಮಾತನಾಡಿ ಗೋಪಾಲ ಅಂಚನ್ ಅವರು ಬಹುಮುಖಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು. ಅವರ ಸೇವೆ ಅಭಿನಂದನೀಯವಾಗಿದೆ ಎಂದರು.ಪಿಡಿಜಿ
ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,
ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚುವರಿ ತೆರಿಗೆಯನ್ನು ವಿಧಿಸಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು
ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ
ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು. ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ