ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ
ಗದಗ ಜಿಲ್ಲೆಯ ನರಗುಂದದಲ್ಲಿ 41 ನೇ ರೈತಹುತಾತ್ಮ ದಿನಾಚರಣೆಯ ಅಂಗವಾಗಿ ಕೃಷಿ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿಸಂಕಲ್ಪ ದಿನದಂದು ದೇಶದ ರೈತರ ಸಂಕಕ್ಷಣೆ ಮತ್ತು ಪ್ರಜಾಪ್ರಭುತ್ವ ರಕ್ಷಿಸುವ ಪ್ರತಿಜ್ಞೆ ಮಾಡಿ ಹಿಂತಿರುಗುವ ಸಂದರ್ಭದಲ್ಲಿ ಚಿಕ್ಕಮಗಳೂರಿನ ಹತ್ತಿರ ಭಾರಿ ವಾಹನ ಅಪಘಾತದಲ್ಲಿ ಹುತಾತ್ಮರಾದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷರಾದ ಎಮ್.ರಾಮು ಚೆನ್ನಪಟ್ಟಣ ಹಾಗೂ ಹಿರಿಯ ಉಪಾಧ್ಯಕ್ಷರಾದ ಜಿ.ಟಿ.ರಾಮಸ್ವಾಮಿಯವರಿಗೆ ಹಸಿರು ನಮನ ಹಾಗೂ