Home Posts tagged #basavaraj bommai

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬೊಮ್ಮಾಯಿ

ಚೈತ್ರಾ ಕುಂದಾಪುರ ಪ್ರಕರಣದ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ.ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ

ಬರ ಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರದ ಮೀನಾಮೇಷ: ಬೊಮ್ಮಾಯಿ ಆರೋಪ

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ವಸ್ತುಸ್ಥಿತಿ ವರದಿಯಲ್ಲಿಯೇ ಸರ್ಕಾರ ಮಗ್ನವಾಗಿದೆ. ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು ಎಂಬ ಮನೋಭಾವ ಈಗಿನ ಸರ್ಕಾರಕ್ಕಿಲ್ಲ. ಜನಪರ ಆಡಳಿತ ಮಾಡುವ ಧೋರಣೆಯೂ ರಾಜ್ಯದ ಸರ್ಕಾರಕ್ಕಿಲ್ಲ.

ವಿದೇಶಗಳಲ್ಲಿಯೂ ಕಂಬಳ ನಡೆಯುವ ದಿನಗಳು ಬರಲಿದೆ – ಬೊಮ್ಮಯಿ

ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ 20 ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಬ್ಬಯಿ ಯವರು ಭಾಗವಹಿಸಿ ಸುಶಾಸನ ದಿನಾಚರಣೆಯ ಅಂಗವಾಗಿ ವಾಜಿಪೇಯಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಬಿಂಬಿಸುವ ಕಂಬಳವು ಕ್ರೀಡೆ ಮಾತ್ರ ಅಲ್ಲ ಅದು

ಅಡಕೆ ಬೆಳೆಯಲ್ಲಿ ಬಿಳಿಚುಕ್ಕಿ ರೋಗ : ವೈಜ್ಞಾನಿಕ ಕಾರಣ ಪತ್ತೆ ಹಚ್ಚಿ ನಿವಾರಣೆಗೆ ಕ್ರಮ : ಕುಂದಾಪುರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಕುಂದಾಪುರ: ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧಿಯ ಸಿಂಪಡನೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ. ಮೂಲರೋಗವನ್ನು ಪತ್ತೆಹಚ್ಚಿ ಅದರ ನಿವಾರಣೆಗೆ ಔಷಧಿಯನ್ನೂ

ಕಾಪುವಿನಲ್ಲಿ ಜನಸಂಕಲ್ಪ ಯಾತ್ರೆಗೆ ಸಿಎಂ ಚಾಲನೆ

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳಾದ ಎಸ್. ಅಂಗಾರ, ಸುನೀಲ್ ಕುಮಾರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಮುಖ್ಯ ಕಾರ್ಯದರ್ಶಿ ರವಿ ಕುಮಾರ್, ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ರಘಪತಿ ಭಟ್, ಉದಯ ಕುಮಾರ್ ಶೆಟ್ಟಿ ಮುಂತಾದವರಿದ್ದರು.

ತಾತ್ಕಾಲಿಕವಾಗಿ 500 ಕೋಟಿ ರೂ. ತಕ್ಷಣ ಬಿಡುಗಡೆ : ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಭಾರೀ ಮಳೆಗೆ ಹಾಳಾಗಿರುವ ಮೂಲಭೂತ ಸೌಕರ್ಯಗಳನ್ನು ಮರು ಸ್ಥಾಪಿಸಲು ತಾತ್ಕಾಲಿಕವಾಗಿ 500 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿಯ ಬಗ್ಗೆ ಮಣಿಪಾಲದ ಜಿ.ಪಂ ಸಭಾಂಗಣದಲ್ಲಿ ಇಂದು ನಡೆಸಿದ ಸಮಗ್ರ ಸಮೀಕ್ಷಾ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಳೆಹಾನಿಯ

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಂಟ್ವಾಳದ ನಿರೀಕ್ಷಣಾ ಮಂದಿರದಲ್ಲಿ ವಿತರಿಸಿದರು. ಭೂ ಕುಸಿತದಲ್ಲಿ ಮೃತಪಟ್ಟ ಬಿಜು ಪಾಲಕ್ಕಡ್, ಸಂತೋಷ್ ಆಲಪುರ, ಬಾಬು ಕೊಟ್ಟಾಯಂ ಅವರ ಕುಟುಂಬ ಸದಸ್ಯರು ಕೇರಳದಿಂದ ಆಗಮಿಸಿದ್ದು ಪರಿಹಾರ

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು ಕಡಲ್ಕೊರೆತಕ್ಕೀಡಾದ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ ಪ್ರದೇಶಕ್ಕೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು.ಕಳೆದ ಬಾರಿ 800 ಮೀ ದೂರ ಕಡಲ್ಕೊರೆತ ಸಂಭವಿಸಿದ್ದರೆ ಈ

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು