ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ
ರಾಜ್ಯದ ಪ್ರಮುಖ ಭಾಷೆಯಾದ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆಯಾಗಿ ಮಾನ್ಯತೆ ನೀಡಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಮನೆ ಮೈದಾನದಲ್ಲಿ ಆರಂಭಗೊಂಡಿರುವ ‘ಬೆಂಗಳೂರು ಕಂಬಳನಮ್ಮ ಕಂಬಳ’ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪುರಾತನ ಕಾಲದಿಂದ ಬಂದಿರುವ ಕಂಬಳವು ಕರಾವಳಿಯ ಜಾನಪದ ಕಲೆ. ಅದು ಬೆಂಗಳೂರಿನಲ್ಲಿ ಯಾಕೆ ಎಂದು ಪ್ರಶ್ನಿಸಿದರು. ಕರಾವಳಿಯ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಗಾಗಿ ಈ
ಬೆಂಗಳೂರು : ಭಾರತೀಯ ಕಂಪೆನಿ ಕಾರ್ಯದರ್ಶಿಗಳ ಸಂಸ್ಥೆಯಿಂದ ಕಂಪೆನಿಗಳ ವ್ಯಾಜ್ಯ ಇತ್ಯರ್ಥಕ್ಕಾಗಿ ಬೆಂಗಳೂರಿನಲ್ಲಿ “ಮಧ್ಯಸ್ಥಿಕೆ ಕೇಂದ್ರ” ತೆರೆಯಲು ನಿರ್ಧರಿಸಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಪ್ ಕಂಪೆನಿ ಸೆಕ್ರೆಟರೀಸ್ ನ ನೂತನ ಅಧ್ಯಕ್ಷ ಸಿಎಸ್ ಮನೀಶ್ ಗುಪ್ತಾ ಹೇಳಿದ್ದಾರೆ. ಬೆಂಗಳೂರಿನ ಐಸಿಎಸ್ಐ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್ ನಲ್ಲಿ