Home Posts tagged #bhrammavara

ಬ್ರಹ್ಮಾವರದಲ್ಲಿ ಶ್ರಾವಣ ಮಾಸದ ಜನಪದ ಆಚರಣೆ “ಹೊಸ್ತಿಲ ಅಜ್ಜಿ” ಸಂಭ್ರಮ

ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸೋಣ ತಿಂಗಳಿನಲ್ಲಿ ಆಚರಿಸುವ “ಹೊಸ್ತಿಲ ಅಜ್ಜಿ” ಎಂಬ ಆಚರಣೆ ಮಾಯವಾಗುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ “ಹೊಸ್ತಿಲ ಅಜ್ಜಿ ಶ್ರಾವಣ ಸಂಭ್ರಮ” ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿ ಯುವ ಪೀಳಿಗೆಗೆ ಪರಿಚಯಿಸಲಾಗಿದೆ. ಶ್ರಾವಣ ಮಾಸದಲ್ಲಿ ಮಾತ್ರ ಒಂದು ದಿನ

ಬ್ರಹ್ಮಾವರ ರುಡ್ ಸೆಟ್‍ನಿಂದ ಸ್ವ ಉದ್ಯೋಗ ತರಬೇತಿ

ಬ್ರಹ್ಮಾವರದಲ್ಲಿ ರುಡ್ ಸೆಟ್ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರೀಗೆ ಸ್ವ ಉದ್ಯೋಗ ಮತ್ತು ಕಿರು ಉದ್ಯಮಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾನಾ ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸಹಕಾರದಲ್ಲಿ ಉಜಿರೆಯಲ್ಲಿ 1982ರಲ್ಲಿ ರುಡ್ ಸೆಟ್ ಗಳ ಪರಿಕಲ್ಪನೆಯಲ್ಲಿ ಮಾಡಲಾಗಿ ಬ್ರಹ್ಮಾವರದಲ್ಲಿ 1988 ಆರಂಭಗೊಂಡು ಸಹಸ್ರಾರು ಜನರೀಗೆ ಸ್ವಉದ್ಯೋಗದ ತರಬೇತಿ

ಬ್ರಹ್ಮಾವರ : ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ

ಬ್ರಹ್ಮಾವರ ಗ್ಯಾರೇಜ್ ಮಾಲಕರ ಸಂಘದ ವಾರ್ಷಿಕ ಸಭೆ ಧರ್ಮಾವರ ಆಡಿಟೊರಿಯಂನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಡುಪಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್ ಮಾತನಾಡಿ ದೇಶದಲ್ಲಿ ಕೋರೋನ ಬಂದ ಬಳಿಕ ಗ್ಯಾರೇಜ ಮಾಲಕರ ಸಂಘದಂತೆ ಅನೇಕ ಕಾರ್ಮಿಕ ಸಂಘಟನೆಗಳು ಸರಕಾರದ ಕೆಲವು ಸವಲತ್ತು ಪಡೆಯುವಂತೆ ಆಗಿದೆ . ಮುಂದೆಯೂ ಕೂಡಾ ಇಲಾಖೆಯ ಸವಲತ್ತುಗಳನ್ನು ಸಂಘಟನೆಯ ಮೂಲಕ ಪಡೆದುಕೊಳ್ಳಿ ಎಂದರು. ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿ ಮಹಾಂತೇಶ್ ಬ್ರಹ್ಮಾವರ

ಬ್ರಹ್ಮಾವರ ಠಾಣೆ : ಮುಟ್ಟುಗೋಲು ಹಾಕಿದ ದೋಣಿಗಳು – ಸಾಂಕ್ರಾಮಿಕ ರೋಗದ ಭೀತಿ

ಬ್ರಹ್ಮಾವರ ಪೊಲೀಸ್ ಠಾಣೆಯ ಬಳಿ 6 ವರ್ಷದಿಂದ ಅನಾಥವಾಗಿ ಬಿದ್ದ ಮರಳುಗಾರಿಕೆಗೆ ಬಳಸಲಾದ ಮುಟ್ಟುಗೋಲು ಹಾಕಲಾದ ದೋಣಿಗಳು ಇಲ್ಲಿನ ಪರಿಸರ ಸ್ವಾಸ್ಯ ಹಾಳುಮಾಡುವಂತಿದೆ. ಸೀತಾನದಿಯಲ್ಲಿ ಬ್ರಹ್ಮಾವರ ಬಳಿಯ ಹಂದಾಡಿ ಮರ್ಬು ಎನ್ನುವಲ್ಲಿ 6 ವರ್ಷದ ಹಿಂದೆ ಆಕ್ರಮ ಮರಳುಗಾರಿಕೆ ಬಳಸಲಾದ ದೋಣಿ ಎಂದು ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ಭೂಭಾಲನ್ ನೇತೃತ್ವದಲ್ಲಿ 21 ದೋಣಿಗಳನ್ನು ಮುಟ್ಟುಗೋಲು ಹಾಕಿ ಬ್ರಹ್ಮಾವರ ಪೆÇಲೀಸ್ ಠಾಣೆ ಬಳಿ ಇರಿಸಲಾಗಿತ್ತು. 6 ವರ್ಷದಿಂದ ದೋಣಿಗಳು