ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪಪ್ರಜ್ವಲನೆ, ಬ್ರಹ್ಮ ಕಲಶ ಬ್ರಹ್ಮ ನಾಗಮಂಡಲ ಆಮಂತ್ರಣ ಪತ್ರಿಕೆ ಅನಾವರಣ ನಿಧಿ ಸಂಗ್ರಹ ಮುಂದಿನ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ಸಭೆ ಶ್ರೀ ಮಂಜುನಾಥ ಭಂಡಾರಿ ಮೂಡುಶೆಡ್ಡೆಯವರ
ಮಂಗಳೂರಿನ ಬೀಬಿಲಚ್ಚಿಲ್ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ ನಡೆಯಿತು. ಮಂಗಳೂರಿನ ಹಚ್ಚ ಹರಿಸಿನ ತಪ್ಪಲಿನಲ್ಲಿರುವ ಬೀಬಿಲಚ್ಚಿಲ್ ನ ಅಧ್ಯಪಾಡಿಯ ಶ್ರೀದುರ್ಗಾಪರಮೇಶ್ವರಿ