ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ವೀರಮಂಗಲದ ಭರತ್ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ)
ಉಳ್ಳಾಲ: ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ.ಬೈಕ್ ಸ್ಕಿಡ್ ಆಗಿ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ. ಯುವಕರಿಬ್ಬರ