ಮೂಡುಬಿದಿರೆ: ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಸಮರ್ಪಿಸಿ ದೇಶದ ಯುವಜನತೆಗೆ ಮಾರ್ಗದರ್ಶಿಯಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯ “ಸಮರ್ಪಣಾ ದಿನವನ್ನು” ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲ ಹಾಗೂ ಮೂಡುಬಿದಿರೆ ಮಹಾಶಕ್ತಿಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಈ
ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ
ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು. ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ
ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಜಿಲ್ಲಾ
ಪುತ್ತೂರು: ರಾಜ್ಯದಲ್ಲಿ 12ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು. ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರಿಗೆ ಬಂದಿದ್ದ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ
ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು. ಅವರು ಬೈಂದೂರು ಬಿಜೆಪಿ ಕಚೇರಿಯಲ್ಲಿ
ಬೈಂದೂರು : ರಾಷ್ಟ್ರಭಕ್ತರ ಬಳಗ ಬೈಂದೂರು ವತಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉಪ್ಪುಂದ ದೇವಕಿ ಬಿ ಆರ್ ಸಭಾಂಗಣದಲ್ಲಿ ನಡೆಯಿತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ವಿಶ್ವನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಲು ಬೆಂಬಲಿಸುತ್ತೇನೆ. ಬಿಜೆಪಿಯ
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.
ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ‘ಸುಳ್ಳಿನ ಪತ್ರ’ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ಖಾತರಿಗಳು ‘ಸುಳ್ಳುಗಳ ಖಾತರಿಗಳಾಗಿವೆ’ ಎಂದು ಟೀಕಿಸಿದ್ದಾರೆ. ಮೋದಿ ಅವರು, ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವುದು, ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣ ಸೇರಿದಂತೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾರಾಗಿದ್ದಾರೆ.