Home Posts tagged #bjp

ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ

ಪುತ್ತೂರು : ಬಿಜೆಪಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ ಆಯ್ಕೆ

ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿಯವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಮಹಿಳಾ ಮೋರ್ಚಾದ ಸದಸ್ಯೆ ಯಶೋಧ ಗೌಡ ಪ್ರಭಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಬೂತ್ ಸದಸ್ಯರಾಗಿ ಪ್ರವೀಣ್ ಕಲ್ಕಾರ್, ರೂಪ

ವಿಧಾನಪರಿಷತ್ ಚುನಾವಣೆ: 1600 ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ‌ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್

ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ

ಉಳ್ಳಾಲ: ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಮಕ್ಕಳಿಗೆ ಹಾಲು ಕುಡಿಯದಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಯಿಂದಾಗಿ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲಿದ್ದಾರೆ. ಹಿಂದೆ ಮಕ್ಕಳಲ್ಲಿ ಇದ್ದಂತಹ ನ್ಯೂನ್ಯತೆಗಳು ಮತ್ತೆ ಮರುಕಳಿಸಲಿದೆ ಎಂದು ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಹೇಳಿದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಸರಕಾರದ ವಿರುದ್ಧ

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನೇಮಕ

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕರ್ತವ್ಯ

ದೇವೇಂದ್ರ ಫಡ್ನವೀಸ್ ಅವರಿಗೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ

ಮಹಾರಾಷ್ಟದ ಹಾಲೀ ಉಪ ಮುಖ್ಯಮಂತ್ರಿ ಮಾಜೀ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಅವಕಾಶ ಮಾಡುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ ಮಾಡಿದ್ದಾರೆ. ಶಿವಸೇನೆ ಮುರಿದು, ಇತರ ಪಕ್ಷಗಳ ಶಾಸಕರನ್ನು ಖರೀದಿಸಿ ಮಹಾರಾಷ್ಟದಲ್ಲಿ ಬಿಜೆಪಿಯು ಖರೀದಿ ಸರಕಾರ ರಚಿಸಿತ್ತು. ಮತದಾರರು ಅದನ್ನು ಅಕ್ರಮ ಎನ್ನುವಂತೆ ತೀರ್ಪು ನೀಡಿದ್ದಾರೆ. ಇನ್ನು ಒಂದು ವರುಷದಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯುವಾಗ ಬಿಜೆಪಿಗೆ ಇದು ದೊಡ್ಡ

ಕಾಸಿಗೆ ತಕ್ಕಂತೆ ಕಜ್ಜಾಯ ಹಂಚಿದ ಮತಗಟ್ಟೆ ಸಮೀಕ್ಷೆ:ಬಿಜೆಪಿ, ಎನ್‌ಡಿಎಗೆ ಅನೈತಿಕ ಉಚ್ಚ ಸಂಖ್ಯೆ ನೀಡಿಕೆ

ಚುನಾವಣಾ ಸಮೀಕ್ಷೆಗಳು ಕಾಸಿಗೆ ತಕ್ಕ ಕಜ್ಜಾಯವನ್ನು ಪಕ್ಷಗಳಿಗೆ ನೀಡಿವೆ. ಇದು ಈ ಬಾರಿಯ ಕೆಲವು ಗೇಲಿ ಗೆಲುವು ಸಂಖ್ಯೆಗಳಾಗಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಸು 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದರೆ 13ರಿಂದ 15 ಸ್ಥಾನ ಗೆಲ್ಲುವುದಾಗಿ ಆಜ್ ತಕ್ ಹೇಳಿದೆ. ರಾಜಸ್ತಾನದಲ್ಲಿನ ಲೋಕಸಭಾ ಸ್ಥಾನಗಳ ಸಂಖ್ಯೆ 25 ಮಾತ್ರ. ಚಾಣಕ್ಯ ಮತಗಟ್ಟೆ ಸಮೀಕ್ಷೆಯಂತೆ ಬಿಜೆಪಿ ಅಲ್ಲಿ 33 ಸ್ಥಾನ ಗೆಲ್ಲುತ್ತದಂತೆ. ಆಜ್ ತಕ್ ಪ್ರಕಾರ ಜಾರ್ಖಂಡ್‌ನಲ್ಲಿ ಸಿಪಿಐಎಂಎಲ್ ಪಕ್ಷವು

ಸಿಕ್ಕಿಂನಲ್ಲಿ ಎಸ್‌ಕೆಎಂ, ರಾಷ್ಟ್ರೀಯ ಪಕ್ಷಗಳು ಔಟ್:ಅರುಣಾಚಲ ಪ್ರದೇಶ ಮತ್ತೆ ಬಿಜೆಪಿ ಕೈವಶ

ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್‌ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ ಹಾಕಿಲ್ಲ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು 46 ಸ್ಥಾನಗಳಲ್ಲಿ ಗೆಲುವು ಕಂಡು ಮತ್ತೆ