ಸುರತ್ಕಲ್ ಸುತ್ತ ಮುತ್ತ ಬೃಹತ್ ಕಂಪನಿಗಳು ಇದ್ದು ಸಾವಿರಾರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.ತುರ್ತು ಅವಘಡವಾದರೆ ಸುರತ್ಕಲ್ ಆರೋಗ್ಯ ಕೇಂದ್ರ ಹತ್ತಿರವಿರುವ ಕೇಂದ್ರವಾಗಿದ್ದು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆಯಿದೆ. ಸರಕಾರ ಈ ಬಗ್ಗೆ ಒತ್ತು ನೀಡಬೇಕುವಎಂದು ಶಾಸಕ ಡಾ.ಭರತ್ ಶೆಟ್ಟಿ ವಿಧಾನ ಸಭೆಯಲ್ಲಿ ಒತ್ತಾಯಿಸಿದರು. ಮಂಗಳೂರು ಮತ್ತು ಮುಲ್ಕಿ ನಡುವೆ
ಪಕೋಡಾ ಮಾರಿಯೂ ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬಹುದು ಎಂದ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮಾತಿಗೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆ, ವ್ಯಂಗ್ಯ ಪ್ರದರ್ಶನಗಳು ಕಂಡು ಬಂದಿತ್ತು. ಅದೇ ರೀತಿ ಪ್ರಧಾನಿಯ ಮಾತಿನಲ್ಲಿ ಸತ್ಯಾಂಶವಿದೆ ಎನ್ನುವುದನ್ನು ತೋರಿಸಿಕೊಟ್ಟ ಹಲವು ವಿಚಾರಗಳೂ ದೇಶದ ಜನರ ಗಮನಕ್ಕೂ ಬಂದಿತ್ತು. ಈ ನಡುವೆ ಸ್ವ ಉದ್ಯೋಗದಲ್ಲಿ ತೊಡಗಿಕೊಂಡು ಸ್ವಾವಲಂಭಿಯಾಗಿ ಬದುಕು ಸಾಗಿಸುತ್ತಿರುವ ಸಾವಿರಾರು ಯುವಪಡೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ
ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು
ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ
ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು
ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ
ಅಭಿನಂದಿಸಲು ಹಾರ- ತುರಾಯಿ ಬೇಡ , ಪುಸಕ್ತ ಕೊಡಿ ಎಂಬ ಮನವಿಗೆ ಜನರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ನಗರದ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ , ದೇವರ ದರ್ಶನ ಪಡೆದ ಬಳಿಕ ಬಳಿಕ ಸುದ್ಧಿಗಾರದೊಂದಿಗೆ ಮಾತನಾಡಿದ್ರು. ಈಗಾಗಲೇ ಸಾವಿರಾರು ಪುಸ್ತಕಗಳು ನನ್ನ ಬಳಿ ಬಂದಿದೆ. ಕಾರ್ಕಳದ ಗ್ರಂಥಾಲಯಕ್ಕೆ ಪುಸ್ತಕಗಳನ್ನ ಕೊಡುತ್ತೇನೆ . ಜೊತೆಗೆ ಗ್ರಾಮ ಪಂಚಾಯತ್ ಗಳಿಗೆ
ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ
ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್


















