Home Posts tagged #bjp (Page 3)

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ

ಅಯೋಧ್ಯೆಯಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಮುಖಂಡರು

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ

ಅವ ಬಿಡ ಇವ ಕೊಡ

ಬಿಜೆಪಿಯ ಮಾಜೀ ಶಾಸಕ ಗೂಳಿಹಟ್ಟಿ ಶೇಖರ್ ಅವರು ನಾಗಪುರದ ಸಂಘ ಕೇಂದ್ರದ ಹೆಡಗೇವಾರ್ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂದು ನನಗೆ ಪ್ರವೇಶ ಕೊಡಲಿಲ್ಲ ಎಂದು ದೂರಿದ್ದಾರೆ. ಅದೇ ಸಮಯದಲ್ಲಿ ಚುನಾವಣೆ ನಡೆದ ರಾಜ್ಯಗಳಲ್ಲಿ ಹೆಚ್ಚು ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವುದು ವರದಿಯಾಗಿದೆ. ಇವೆಲ್ಲ ಒಳ ವೈರುಧ್ಯದ ವಿಷಯಗಳು. ಇದಕ್ಕೆ ಸಂವಾದಿಯಾಗಿ ಬಿಜೆಪಿ ಆಡಳಿತದಲ್ಲಿ ಮಹಿಳೆಯರು ಮತ್ತು ದಲಿತರ ಮೇಲೆ ಹಲ್ಲೆ ಹೆಚ್ಚಾಗಿರುವುದಾಗಿಯೂ ವರದಿಯಾಗಿದೆ. ಅದಕ್ಕೆ

ಮಾಜೀ ಮಂತ್ರಿಗೆ ಮಾಜೀ ಮಂತ್ರಿಯ ನುಡಿ ಛಡಿಯೇಟು

ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ ಮಾಡಿ, ತೆರಿಗೆ ವಂಚಿಸಿ ದೇಶದ್ರೋಹ ಮಾಡಿದ್ದೀರಿ. ನಿಮ್ಮ ಗೃಹ ಮಂತ್ರಿ ಅಮಿತ್ ಶಾರನ್ನು ಕೋರ್ಟು

ನಾಗ್ಪುರ ಪಂಚಾಯತ್ ಸಮಿತಿ ಚುನಾವಣೆ : ಬಿಜೆಪಿಗೆ ಭಾರೀ ಮುಖಭಂಗ

ಆರೆಸ್ಸೆಸ್ ರಾಷ್ಟ್ರೀಯ ಕಚೇರಿ ಇರುವ ನಾಗಪುರ ವಲಯದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಜಿಲ್ಲೆಯ ಹದಿಮೂರು ಪಂಚಾಯತು ಸಮಿತಿಗಳಲ್ಲಿ ಒಂಬತ್ತರ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಮೂರು ಪಂಚಾಯತು ಸಮಿತಿಗಳು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸಿಕಿದೆ. ಒಂದರಲ್ಲಿ ಶಿವಸೇನೆಯ ಭಿನ್ನಮತೀಯ ಬಣವು ಅಧ್ಯಕ್ಷತೆಯನ್ನು ಗೆದ್ದಿದೆ. ಬಿಜೆಪಿ ಒಂದರಲ್ಲೂ ಅಧ್ಯಕ್ಷ ಸ್ಥಾನ ಗೆಲ್ಲಲು ವಿಫಲವಾಗಿದೆ. ಮೈತ್ರಿ ಕಾರಣಕ್ಕೆ ಎರಡು ಕಡೆ

ಬೆಳಗಾವಿ ; ಬಕೆಟ್ ಜನತಾ ಪಾರ್ಟಿ ಬಿಜೆಪಿ – ಕಾಂಗ್ರೆಸ್ ಪಕ್ಷದಿಂದ ಲೇವಡಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯ ವಿಶ್ವನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್‍ರನ್ನು ಬಕೆಟ್ ಹಿಡಿದುಕೊಂಡೇ ರಾಜಕೀಯ ಮಾಡುವವರು ಎಂದು ಟೀಕಿಸಿರುವುದು ಬಿಜೆಪಿಯ ಬಕೆಟ್ ರಾಜಕೀಯವನ್ನು ಬಹಿರಂಗಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಗೇಲಿ ಮಾಡಿದೆ. ಬಿಜೆಪಿಯ ಎಸ್. ಆರ್. ವಿಶ್ವನಾಥ್ ಹೇಳಿಕೆಯನ್ನು ಪ್ರಸ್ತಾಪಿಸಿ, ಅಶೋಕ್ ಅವರೆ ಪ್ರತಿಪಕ್ಷದ ನಾಯಕ ಸ್ಥಾನ ಹಿಡಿಯಲು ಯಾರಿಗೆ ಬಕೆಟ್ ಹಿಡಿದಿರಿ

ಬಿಜೆಪಿಗೆ ನಾಲ್ಕರಲ್ಲಿ ಮೂರು ಎರಡು ಲಾಭ, ಹೇಗೆ? ಭಾರತ, ಇಂಡಿಯಾಕ್ಕೆ ಸೋಲು, ಎಲ್ಲಿ?

ನಾಲ್ಕು ರಾಜ್ಯಗಳ‌ ಚುನಾವಣೆಯ ಫಲಿತಾಂಶ ಬಿಜೆಪಿಗೆ ಲಾಭ ನೀಡಿದೆ. ಕಾಂಗ್ರೆಸ್ ಬಲ ನಿಂತ ನೀರಾಗಿದೆ. ಭಾರತ, ಇಂಡಿಯಾಗಳು ಸೋತು ಹೋಗಿವೆ. ಬಿಜೆಪಿಯಯ 142 ಹೆಚ್ಚು ಶಾಸಕರನ್ನು ಗೆದ್ದಿದೆ. ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಪಡೆದಿದೆ. ಕಾಂಗ್ರೆಸ್ ಮತ ಭಾರ ಭಾರೀ ಇಳಿಯದಿದ್ದರೂ ಒಟ್ಟು 66 ಶಾಸಕರನ್ನು ಕಳೆದುಕೊಂಡಿದೆ. ತೆಲಂಗಾಣದಲ್ಲಿ ಮಾತ್ರ ಅದು ತನ್ನ ಶಾಸಕ ಸಂಖ್ಯೆ ಹೆಚ್ಚಿಸಿಕೊಂಡು ಮೂರು ರಾಜ್ಯಗಳ ಕೊರತೆಯನ್ನು ಸ್ವಲ್ಪ ಭರ್ತಿ

ಡಿಕೆಶಿ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್: ನಳಿನ್ ಪ್ರತಿಕ್ರಿಯೆ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಅವರ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು. ‘ಅವರಿಗೆ ಭಯ ಯಾಕೆ? ಅವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ. ಸಿಬಿಐ ತನಿಖೆಯ

ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ : ಸಂಸದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಅಭಿನಂದನೆ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ನಳಿನ್ ಕುಮಾರ್ ಕಟೀಲು ಮಾತನಾಡಿ ನಾನು ಸಾಧನೆ ಮಾಡಿದೆನೆಂದು ಹೇಳುವುದಿಲ್ಲ. ರಾಜಕೀಯಕ್ಕೆ ಇಚ್ಚೆಯಿಂದ ಬಂದವನಲ್ಲ. ಸಂಘದ ಹಿರಿಯ ಸೂಚನೆಯಂತೆ ಸಂಸದನಾಗಿ ಜನಸೇವೆ ಮಾಡಿದ್ದೇನೆ. ಸಂಘದ ವಿಚಾರಧಾರೆಯನ್ನು ಒಪ್ಪಿಕೊಂಡು ರಾಷ್ಟ್ರದ