ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ. 9 ರವಿವಾರದಂದು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಪೊಂಪೈ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ ಬಿ ಹೇಳಿದರು . ಅವರು ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ಮಂಗಳೂರು ಇವರ ನೇತೃತ್ವದಲ್ಲಿ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ