Home Posts tagged blood camp

ಸುಬ್ರಹ್ಮಣ್ಯ : ಕೆ.ಎಸ್.ಎಸ್. ಕಾಲೇಜಿನಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ,ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ,ರೋವರ್ಸ್ ಅಂಡ್ ರೆಂಜರ್ಸ್ ಘಟಕ ,ಯೂತ್ ರೆಡ್ ಕ್ರಾಸ್ ಘಟಕ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶ ಗಳ ಜಂಟಿ ಆಶಯದಲ್ಲಿ ಮಂಗಳವಾರ ಕಾಲೇಜಿನ

ಉಡುಪಿ : ಜೂ. 9ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ. 9 ರವಿವಾರದಂದು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ  ಸಂಪರ್ಕಿಸಿ :

ಮುಂಡ್ಕೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಪೊಂಪೈ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ ಬಿ ಹೇಳಿದರು . ಅವರು ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ಮಂಗಳೂರು ಇವರ ನೇತೃತ್ವದಲ್ಲಿ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ