Home Posts tagged #bommai

ಬೈಂದೂರಿಗೆ ಸಿಎಂ ಬೊಮ್ಮಾಯಿ ಭೇಟಿ ಹಿನ್ನೆಲೆ : ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಂದ ಸ್ಥಳ ಪರಿಶೀಲನೆ

ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ ನಡೆಯುವ ಸ್ಥಳ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು, ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಲ್ಲಾ

ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ : ಮುಖ್ಯಮಂತ್ರಿಗೆ ಮಡಿವಾಳ ಕ್ಷೇಮಾಭಿವೃದ‍್ಧಿ ಸಂಘ ಮನವಿ

ಬೆಂಗಳೂರು:  ರಾಜ್ಯದಲ್ಲಿ ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮ ಸ್ಥಾಪಿಸಿ ಒಂದೂವರೆ ವರ್ಷ ಕಳೆದಿದ್ದು, ಕೂಡಲೇ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ದೀಪಕ್ ವಿ. ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಡಿವಾಳ ಜನಾಂಗ ನಡೆಸಿದ ಬಹು ದಿನಗಳ ಹೋರಾಟದ ಫಲವಾಗಿ ನಿಗಮ

ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್‌ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿಂದು ತಜ್ಞರು, ಶಿಕ್ಷಣ ತಜ್ಞರು, ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು. ಈ ವೇಳೆಯಲ್ಲಿ ರಾಜ್ಯದಲ್ಲಿ ಹಂತ