Home Posts tagged #byndoor (Page 4)

ಕಟ್ಟಡ ಕಾರ್ಮಿಕರ ಆಹಾರ ಕಿಟ್ ವಿತರಣೆಯಲ್ಲಿ ತಾರತಮ್ಯ: ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

ಕುಂದಾಪುರ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 20 ಲಕ್ಷ ಆಹಾರ ಕಿಟ್ ಗಳನ್ನು ಖರೀದಿಸಿ ಎಲ್ಲರಿಗೂ ನೀಡದೇ ಬಹುತೇಕ ಅನರ್ಹ ಕಟ್ಟಡ ಕಾರ್ಮಿಕರಿಗೆ ಬೈಂದೂರು ಶಾಸಕರು ವಿತರಿಸುತ್ತಿರುವುದನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಶಾಸಕರು ಹಂಚುತ್ತಿರುವ ಆಹಾರ ಕಿಟ್ ಗಳನ್ನು ಗ್ರಾಮಪಂಚಾಯತ್

ಜೀವವನ್ನು ಪಣಕ್ಕಿಟ್ಟು ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ಮಕ್ಕಳು

ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ ಸುರಕ್ಷತೆಗಾಗಿ ಖುದ್ದು ಡಿಡಿಪಿಐ ಉಡುಪಿಯಿಂದ ಬಂದು ಪರೀಕ್ಷಾ ಕೇಂದ್ರಕ್ಕೆ ದೋಣಿಯ ಮೂಲಕ ಮಕ್ಕಳನ್ನು ಕರೆದೊಯ್ದ ಅಪರೂಪದ ಸ್ಟೋರಿಯನ್ನು ನಾವಿವತ್ತು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ..   ಒಂದೆಡೆ ಜಿಟಿಜಿಟಿ ಮಳೆಯಲಿ ನೆನೆದು

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ