Home Posts tagged #caa

ಮತ್ತೆ ನಾಲ್ಕನೆ ಹಂತದಲ್ಲಿ ಗ್ಯಾರಂಟಿಗಳ ಕದನ ಕುತೂಹಲ

ಏಳು ಹಂತಗಳ ಲೋಕ ಸಭಾ ಚುನಾವಣೆಯ ಮೂರು ಹಂತಗಳು ಮುಗಿದಿದ್ದು, ನಾಲ್ಕನೆಯ ಹಂತವೂ ಮುಗಿಯುತ್ತಿದೆ. ಮತ್ತೂ ಮೂರು ಹಂತಗಳು ಮುಂದಿವೆ. ನಾಲ್ಕನೆಯ ಹಂತದಲ್ಲಿ 96 ಕ್ಷೇತ್ರಗಳಿಗೆ ಮತದಾನ ನಡೆಯಿತು. 17.70 ಕೋಟಿ ಮತದಾರರು ಈ ಹಂತದಲ್ಲಿ 1,717 ಅಭ್ಯರ್ಥಿಗಳಲ್ಲಿ 96 ಜನರನ್ನು ಆಯ್ಕೆ ಮಾಡಲು ಮತ ಚಲಾಯಿಸಿದರು. ಏಪ್ರಿಲ್ 19ರಂದು ಮೊದಲ ಹಂತದಲ್ಲಿ 102 ಲೋಕ ಸಭಾ

ತಿದ್ದುಪಡಿಗಳು ಪೂರಕವಿರಬೇಕು, ಕೊರೆಯುವುದಲ್ಲ

ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ.ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಮತ್ತು ಅದನ್ನು ಎಲ್ಲರಿಗೂ ಹಂಚುವುದು.ಇವುಗಳನ್ನು

ವಲಸೆ ಮೂಲ ಕಷ್ಟ ಕಷ್ಟ

2019ರ ಲೋಕ ಸಭಾ ಚುನಾವಣೆ ಬಳಿಕದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2024ರ ಲೋಕ ಸಭಾ ಚುನಾವಣೆಯ ಹೊತ್ತಿನಲ್ಲಿ ಜಾರಿ ಎಂದು ಪ್ರಕಟಿಸಿರುವ ಒಕ್ಕೂಟ ಸರಕಾರದ ಉದ್ದೇಶ ಸ್ಪಷ್ಟ. ನಾನು ಮಾತ್ರ ಹಿಂದೂಗಳ ಚಾಂಪಿಯನ್ ಮತ್ತು ಮುಸ್ಲಿಂ ವಿರೋಧಿ ಎಂದು ಬಿಂಬಿಸುವುದು. ಆಮೂಲಕ ಮತ ಒಗ್ಗೂಡಿಸುವ ಉದ್ದೇಶ ಇದರಲ್ಲಿದೆ. ಇದನ್ನು ಹೇಳಲು ಕಾರಣವಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನಗಳಿಂದ ಪೌರತ್ವ ಬಯಸಿ ಬರುವ ಹಿಂದೂ, ಜೈನ, ಬೌದ್ಧ, ಕ್ರಿಶ್ಚಿಯನರಿಗೆ ಪೌರತ್ವ