Home Posts tagged #chennai

“ಪ್ರಶ್ನೆಯಾದ ಜಯಲಲಿತಾ ವಜ್ರಾಭರಣ”

ತಮಿಳುನಾಡು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದ ಭ್ರಷ್ಟಾಚಾರ ಸಂಬಂಧ ಆರೋಪ ಸಾಬೀತಾಗಿದ್ದ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಒಯ್ಯಲು ಬೆಂಗಳೂರಿನ 36ನೇ ಸಿಟಿ ಸಿವಿಲ್ ಮತ್ತು ಸೆಶನ್ಸ್ ನ್ಯಾಯಾಲಯವು ಮಾರ್ಚ್ 6 ಮತ್ತು 7ನೇ ದಿನಾಂಕಗಳನ್ನು ನೀಡಿದೆ. ಜಯಲಲಿತಾರ ಭ್ರಷ್ಟಾಚಾರ ಪ್ರಕರಣ ಬೆಂಗಳೂರಿನಲ್ಲಿ ವಿಚಾರಣೆ ಆಗಿದ್ದು ಅವರು ಮತ್ತು ಅವರ ಮೂವರು ಸಹಚರರಿಗೆ ತಲಾ 4

ಚೆನ್ನೈ: ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ವಿಧಿವಶ

ಪ್ರಖ್ಯಾತ ವಿಜ್ಞಾನಿ ಹಾಗೂ ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ನಿಧನರಾದರು. ಮೊಂಕೊಂಬು ಸಾಂಬಶಿವನ್ ಸ್ವಾಮಿನಾಥನ್ ಅವರು 1925ರ ಆ. 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ, ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ